Breaking News

ಬಸ್ಸಗಾಗಿ ಪ್ರಯಾಣಿಕರ ಪರದಾಟ,,,

Spread the love

  1. ಬಸ್ಸಗಾಗಿ ಪ್ರಯಾಣಿಕರ ಪರದಾಟ,,,

ಬಸ್‌ಗಾಗಿ ಪರದಾಟ ರಾಜ್ಯದಾದ್ಯಂತ ಪ್ರಯಾಣಿಕರು ಬಸ್‌ಗಾಗಿ ಪರದಾಡುತ್ತಿರುವ ಬಗ್ಗೆ ವರದಿಯಾಗಿದೆ. ನಾಳೆ ಮತದಾನದ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ,ಬಿಎಂಟಿಸಿ ತನ್ನ ಎಲ್ಲಾ ನಿಗಮಗಳಿಂದ ಸಾವಿರಾರುಬಸ್‌ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಿದೆ. ಇದರಿಂದಾಗಿ ಇಂದು ಮತ್ತು ನಾಳೆ ಬಸ್ ಪ್ರಯಾಣಿಕರಿಗೆ ಅನಾನುಕೂಲವಾಗಲಿದೆ. ವಿವಿದೆಡೆ ಪ್ರಯಾಣ ಮಾಡುವವರು ಬಸ್‌ಗಾಗಿ ಕಾಯುತ್ತಿರುವ ಸ್ಥಿತಿ ಸಾಮಾನ್ಯವಾಗಿ ಕಂಡು ಬರುತ್ತಿದೆ. ಗುರುವಾರ ಬೆಳಗ್ಗಿನಿಂದ ಬಸ್‌ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿವೆ.


Spread the love

About Fast9 News

Check Also

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

Spread the loveರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ ಗೋಕಾಕ ಏ, 20 :- ರಾಷ್ಟ್ರೀಯ ಮಾನವ ಹಕ್ಕುಗಳ …

Leave a Reply

Your email address will not be published. Required fields are marked *