Breaking News

ಗೋಕಾಕ

ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಸಾವು*

*ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರ ಸಾವು* ಗೋಕಾಕ : ತನ್ನ ಬೈಕ್ ಮುಂದೆ ಚಲಾಯಿಸುತಿದ್ದ ಬೈಕಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರ ಸ್ಥಳದಲ್ಲಿಯೆ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಹೊರಲವಲಯದ ದುಂಡಾನಟ್ಟಿ ಕ್ರಾಸ್ ಬಳಿ ನಡೆದಿದೆ. ಗೋಕಾಕದಿಂದ ಅಜ್ಜನಕಟ್ಟಿ ಗ್ರಾಮಕ್ಕೆ ತೆರಳುತಿದ್ದ ತಳನಟ್ಟಿ ಗ್ರಾಮದ ಬರಮ‌ಣ್ಣ ಇಡಬಿ ( 30) ಎಂಬ ಯುವಕ ವೇಗವಾಗಿ ಬೈಕ ಚಲಾಯಿಸುವ ವೇಳೆ ತನ್ನ ಮುಂದೆ …

Read More »

ಕಾನೂನು‌ ನಿಯಮ ಪಾಲಿಸಿ ಭಕ್ತಿಬಾವದಿಂದ ಸರಳವಾಗಿ ಗಣೇಶ ಹಬ್ಬ ಆಚರಿಸಿ : Psi ಕಿರಣ ಮೊಹಿತೆ.

ಕಾನೂನು‌ ನಿಯಮ ಪಾಲಿಸಿ ಭಕ್ತಿಬಾವದಿಂದ ಸರಳವಾಗಿ ಗಣೇಶ ಹಬ್ಬ ಆಚರಿಸಿ : Psi ಕಿರಣ ಮೊಹಿತೆ. ಗೋಕಾಕ: ಗಣೇಶ ಹಬ್ಬದ ನಿಮಿತ್ತ ಗೋಕಾಕದ ಸಮುದಾಯ ಭವನದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆಯ ಡಿಎಸಪಿ ನಿರ್ದೇಶನದಂತೆ ಸಿಪಿಆಯ್ ಮಾರ್ಗದರ್ಶನದಲ್ಲಿ ಪಿ,ಎಸ್,ಐ ಕಿರಣ ಮೊಹಿತೆ ಇವರ ನೇತೃತ್ವದಲ್ಲಿ ಗ್ರಾಮೀಣ ಬಾಗದ ಹಳ್ಳಿಗಳ ನಾನಾ ಸಮಾಜದ ಮುಖಂಡರ ಸಮ್ಮುಖದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಪಿಎಸ್‌ಐ ಕಿರಣ ಮೊಹಿತೆ ಮಾತನಾಡಿ, …

Read More »

ಕಾನೂನು‌ ನಿಯಮ ಪಾಲಿಸಿ ಭಕ್ತಿಬಾವದಿಂದ ಸರಳವಾಗಿ ಗಣೇಶ ಹಬ್ಬ ಆಚರಿಸಿ : Psi ಕಿರಣ ಮೊಹಿತೆ.

ಕಾನೂನು‌ ನಿಯಮ ಪಾಲಿಸಿ ಭಕ್ತಿಬಾವದಿಂದ ಸರಳವಾಗಿ ಗಣೇಶ ಹಬ್ಬ ಆಚರಿಸಿ : Psi ಕಿರಣ ಮೊಹಿತೆ. ಗೋಕಾಕ: ಗಣೇಶ ಹಬ್ಬದ ನಿಮಿತ್ತ ಗೋಕಾಕದ ಸಮುದಾಯ ಭವನದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆಯ ಡಿಎಸಪಿ ನಿರ್ದೇಶನದಂತೆ ಸಿಪಿಆಯ್ ಮಾರ್ಗದರ್ಶನದಲ್ಲಿ ಪಿ,ಎಸ್,ಐ ಕಿರಣ ಮೊಹಿತೆ ಇವರ ನೇತೃತ್ವದಲ್ಲಿ ಗ್ರಾಮೀಣ ಬಾಗದ ಹಳ್ಳಿಗಳ ನಾನಾ ಸಮಾಜದ ಮುಖಂಡರ ಸಮ್ಮುಖದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಪಿಎಸ್‌ಐ ಕಿರಣ ಮೊಹಿತೆ ಮಾತನಾಡಿ, …

Read More »

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸನ್ನಡತೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಗೋಕಾಕದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ,ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಗೋಕಾಕ ಇವರು ಎರ್ಪಡಿಸಿದ್ದ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ತೆರಳಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ,ಶಿಕ್ಷಕರುಗಳಿಗೆ …

Read More »

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …

Read More »

ಕಿಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ

ಕಿಡಿಗೇಡಿಗಳಿಂದ ನಾಶವಾಗುತ್ತಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಸರಕಾರಿ ಹೆಣ್ಣುಮಕ್ಕಳ ಶಾಲೆಯನ್ನೆ ಟಾರ್ಗೆಟ್ ಮಾಡಿ ದಿನಾಲು ಒಂದಲ್ಲ ಒಂದು ಶಾಲೆಯಲ್ಲಿನ‌ ವಸ್ತುಗಳನ್ನು ಹಾಳುಮಾಡುತ್ತಿದ್ದ ಕೀಡಿಗೇಡಿಗಳು ಇವತ್ತು ಶಾಲೆಗೆ ದೇಣಿಗೆ ರೂಪದಲ್ಲಿ ಶಾಲೆಯಲ್ಲಿನ ಹೆಣ್ಣುಮಕ್ಕಳಿಗೆ ಕಟ್ಟಿಸಿದ ಶೌಚಾಲಯಗಳ ಬಾಗಿಲು ಮತ್ತು ಕಬಾರ್ಡಗಳನ್ನು ಒಡೆದು ನಾಶ ಮಾಡಿದ್ದಾರೆ. ಊರಿನ ಮದ್ಯದಲ್ಲಿರುವ ಸರಕಾರಿ ಶಾಲೆಗೆ ಈ ಪರಿಸ್ಥಿತಿ ಬಂದಿದೆ ಇಲ್ಲಿನ ಶಾಲೆ ಅಬಿವೃದ್ದಿ ಮಾಡಲಿಕ್ಕಾಗಿಯೆ ಎಸ್,ಡಿ,ಎಮ್,ಸಿ, ಅದ್ಯಕ್ಚರು, ಸದಸ್ಯರುಗಳ ಕಮಿಟಿಯನ್ನು ರಚಿಸಿದ್ದಾರೆ, …

Read More »

ಅಬಿವೃದ್ದಿಗಾಗಿ ಗುಜನಟ್ಟಿ  ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ.

ಅಬಿವೃದ್ದಿಗಾಗಿ ಗುಜನಟ್ಟಿ  ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ. ಗೋಕಾಕ ತಾಲೂಕಿನ ಖನಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಗುಜನಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿಯ ಉಪಚುನಾವಣೆಯಲ್ಲಿ ಗುಜನಟ್ಟಿ ಗ್ರಾಮಸ್ಥರಿಂದ 11:00 am ಗಂಟೆಯಾದರು ಇಲ್ಲಿಯವರೆಗೂ ಒಂದು ಮತದಾನ ಮಾಡಿರುವುದಿಲ್ಲ, ತಮ್ಮ ಗ್ರಾಮದಲ್ಲಿರುವ ಜಾತಿಯ ಆದಾರದ ಮೇಲೆ ಮಿಸಲಾತಿ ಬಿಟ್ಟು ಬೇರೆ ಮಿಸಲಾತಿಯಿಂದ ನಮ್ಮ ಗ್ರಾಮದಲ್ಲಿ ಯಾವುದೆ ಅಬಿವೃದ್ದಿ ಕಾರ್ಯ ಆಗುತ್ತಿಲ್ಲಾ, ಬೇರೆ ಗ್ರಾಮದವರಿಂದ ನಮ್ಮ ಗ್ರಾಮದಲ್ಲಿ ಅಬಿವೃದ್ದಿಯಾಗುವುದಿಲ್ಲವೆಂದು ಇವತ್ತು ನಡೆಯುತ್ತಿರುವ ಗುಜನಟ್ಟಿಯ …

Read More »

ತುರ್ತು ಪರಿಸ್ಥಿತಿಯಿಂದ ಪಾರಾಗಲು 112 ಗೆ ಕರೆ ಮಾಡಿ : DYSP ಜಾವೀದ್ ಇನಾಂದಾರ ಗೋಕಾಕ : ಪೋಲಿಸ್ ಇಲಾಖೆಯಿಂದ ಪ್ರತಿಯೊಬ್ಬ ನಾಗರಿಕರಿಗೂ ತುರ್ತು ಪರಿಸ್ಥಿತಿಯಲ್ಲಿ ಸರಿಯಾದ ಸೇವೆ ಒದಗಿಸಲು ಇನ್ನು ಮುಂದೆ 112 ಸಂಖ್ಯೆಗೆ ಕರೆ ಮಾಡಿ ತುರ್ತು ಪೋಲಿಸ ಇಲಾಖೆಯಿಂದ ಸಹಾಯ ಪಡೆದುಕೊಳ್ಳಲು ಗೋಕಾಕದಲ್ಲಿ ಡಿ,ವೈ,ಎಸ್ಪಿ, ಜಾವೀದ ಇನಾಂದಾರ ಹೇಳಿದ್ದಾರೆ. ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರು ಯಾವುದೆ ವಿಪತ್ತಿನಲ್ಲಿ ಇದ್ದಾಗ ತಕ್ಷಣ 112 …

Read More »

ನಮಗಾಗಿ ಹೋರಾಟ ಮಾಡಿದವರನ್ನು ನಾವು ಇವತ್ತು ಪೂಜಿಸುತ್ತಿಲ್ಲ: ಸತೀಶ ಜಾರಕಿಹೋಳಿ

ನಮಗಾಗಿ ಹೋರಾಟ ಮಾಡಿದವರನ್ನು ನಾವು ಇವತ್ತು ಪೂಜಿಸುತ್ತಿಲ್ಲ: ಸತೀಶ ಜಾರಕಿಹೋಳಿ ಗೋಕಾಕದಲ್ಲಿನ ವಾಲ್ಮಿಕಿ ಕ್ರಿಡಾಂಗಣದಲ್ಲಿ ತಾಯಿ ಸಾವಿತ್ರಿಬಾಯಿ ಪುಲೆ ಜಯಂತಿ ನಿಮಿತ್ಯವಾಗಿ ರಾಜ್ಯಮಟ್ಟದ ಪ್ರಬಂದ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರತಿಭಾ ಪ್ರಶಸ್ತಿ ಸಮಾರಂಬವನ್ನು ಕೆ,ಪಿ,ಸಿ,ಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿವರ ನೇತೃತ್ವದ ಮಾನವ ಬಂದುತ್ವ ವೇದಿಕೆಯು ಎರ್ಪಡಿಸಲಾಗಿತ್ತು ಈ ಸಮಾರಂಭವನ್ನು‌ ಉದ್ದೇಶಿಸಿ ಮಾತನಾಡಿದ ಸತೀಶ ಜಾರಕಿಹೋಳಿಯವರು ನಮಗೊಸ್ಕರ ಯಾರು ಹೋರಾಟ ಮಾಡಿ, ಒಳ್ಳೆಯ ವಿಚಾರಗಳನ್ನು ನೀಡಿದ್ದಾರೋ ಅಂತವರನ್ನು ನಾವು ಪೂಜೆ …

Read More »

ಜಿಲ್ಲಾ ಜಂಗಮ ಯುವ ವೇದಿಕೆಯ ಅದ್ಯಕ್ಷರಿಗೆ ಶ್ರೀಗಳಿಂದ ಸತ್ಕಾರ

ಜಿಲ್ಲಾ ಜಂಗಮ ಯುವ ವೇದಿಕೆಯ ಅದ್ಯಕ್ಷರಿಗೆ ಶ್ರೀಗಳಿಂದ ಸತ್ಕಾರ ಘಟಪ್ರಭಾ -ಕರ್ನಾಟಕ ಜಂಗಮ ಯುವ ವೇದಿಕೆ ಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಯ್ಯ ಕರ್ಪೂರಮಠ ಅವರಿಗೆ ಗುಬ್ಬಲ ಗುಡ್ಡ ಕೆಂಪಯ್ಯಾ ಸ್ವಾಮಿ ಮಠದ ಶ್ರೀಗಳಾದ ಶ್ರೀ ಮಲ್ಲಿಕಾರ್ಜುನ ಮಹಾ ಸ್ವಾಮೀಜಿಗಳಿಂದ ಸತ್ಕಾರ ಕರ್ನಾಟಕ ಜಂಗಮ ಯುವ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಕೆ.ಹೀರೆಮಠ ಅವರು ಸ್ಥಳೀಯರಾದ ಕುಮಾರಯ್ಯ ಕರ್ಪೂರಮಠ ಅವರನ್ನು ಕರ್ನಾಟಕ ಜಂಗಮ ಯುವ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ …

Read More »