Breaking News

ಮೂಡಲಗಿ

ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ*

*ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ* *ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ರಂಗದಲ್ಲಿ ಶ್ರೀಗಳ ಪಾತ್ರ ಗಣನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ …

Read More »

ಕೈಕೊಟ್ಟ ಮಳೆ,ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕೈಕೊಟ್ಟ ಮಳೆ,ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಅರಭಾವಿ ಪ್ರವಾಸಿ ಮಂದಿರದಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ …

Read More »

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ …

Read More »