Breaking News

ರಾಜಕೀಯ

ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ

ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಮಂಗಳವಾರ ವಿಸ್ತರಿಸಲಾಗಿದೆ. ಈ ಮೂಲಕ 2024ರ ಲೋಕಸಭೆ ಚುನಾವಣೆಗೆ ಜೆಪಿ ನಡ್ಡಾ ಬಿಜೆಪಿ ಮುಖ್ಯಸ್ಥರಾಗಿ ಉಳಿಯಲಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳಿಂದ ನಡೆಯುತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಡ್ಡಾ ಅವಧಿ ವಿಸ್ತರಣೆಯ ತೀರ್ಮಾನ ತೆಗೆದುಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 …

Read More »

ವಿದ್ಯಾರ್ಥಿಗಳು ಪ್ರೌಢಶಾಲೆಯ ಶಿಕ್ಷಣದಿಂದ ವಂಚಿತರಾಗಬಾರದು : ಕೆ,ಎಮ್,ಎಫ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ವಿದ್ಯಾರ್ಥಿಗಳು ಪ್ರೌಢಶಾಲೆಯ ಶಿಕ್ಷಣದಿಂದ ವಂಚಿತರಾಗಬಾರದು : ಕೆ,ಎಮ್,ಎಫ್,ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ಮೂಡಲಗಿ : ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …

Read More »

ಅಬಿವೃದ್ದಿಗಾಗಿ ಗುಜನಟ್ಟಿ  ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ.

ಅಬಿವೃದ್ದಿಗಾಗಿ ಗುಜನಟ್ಟಿ  ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ. ಗೋಕಾಕ ತಾಲೂಕಿನ ಖನಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಗುಜನಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿಯ ಉಪಚುನಾವಣೆಯಲ್ಲಿ ಗುಜನಟ್ಟಿ ಗ್ರಾಮಸ್ಥರಿಂದ 11:00 am ಗಂಟೆಯಾದರು ಇಲ್ಲಿಯವರೆಗೂ ಒಂದು ಮತದಾನ ಮಾಡಿರುವುದಿಲ್ಲ, ತಮ್ಮ ಗ್ರಾಮದಲ್ಲಿರುವ ಜಾತಿಯ ಆದಾರದ ಮೇಲೆ ಮಿಸಲಾತಿ ಬಿಟ್ಟು ಬೇರೆ ಮಿಸಲಾತಿಯಿಂದ ನಮ್ಮ ಗ್ರಾಮದಲ್ಲಿ ಯಾವುದೆ ಅಬಿವೃದ್ದಿ ಕಾರ್ಯ ಆಗುತ್ತಿಲ್ಲಾ, ಬೇರೆ ಗ್ರಾಮದವರಿಂದ ನಮ್ಮ ಗ್ರಾಮದಲ್ಲಿ ಅಬಿವೃದ್ದಿಯಾಗುವುದಿಲ್ಲವೆಂದು ಇವತ್ತು ನಡೆಯುತ್ತಿರುವ ಗುಜನಟ್ಟಿಯ …

Read More »

ಸೊಲರಿಯದ,ಚಾಣಾಕ್ಷ,ಚಾಣಕ್ಯನಿಗೆ ಬೆಳಗಾವಿಯ ಲೊಕಸಭಾ ಕೈ ಟಿಕೇಟ್,

ಸೊಲರಿಯದ,ಚಾಣಾಕ್ಷ,ಚಾಣಕ್ಯನಿಗೆ ಬೆಳಗಾವಿಯ ಲೊಕಸಭಾ ಕೈ ಟಿಕೇಟ್, ಹೌದು ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ಮರಣಾನಂತರ ತೆರವಾದ ಬೆಳಗಾವಿಯ ಉಪಲೋಕಸಭಾ ಚುನಾವಣೆಗೆ ಕೊನೆಗೂ ಕಾಂಗ್ರೇಸ್ ತನ್ನ ಅಬ್ಯರ್ಥಿಯನ್ನು ಘೋಷಣೆ ಮಾಡಿದ್ದು ಬೆಳಗಾವಿ ಕಾಂಗ್ರೇಸ್ಸಿಗರಿಗೆ ಹುಮ್ಮಸು ಮೂಡಿದೆ ಯಾಕೆಂದರೆ, ಕೈ ಟಿಕೇಟ ನೀಡಿದ್ದು ಮತ್ಯಾರಿಗೂ ಅಲ್ಲ ರಾಜಕೀಯಕ್ಜೆ ಪಾದಾರ್ಪಣೆ ಮಾಡಿದಾಗಿನಿಂದಲೂ ಸೊಲರಿಯದ ಚಾಣಾಕ್ಷ ನಾಯಕ, ಬೆಳಗಾವಿ ಜಿಲ್ಲೆಯಲ್ಲಿಯೆ ಕಾಂಗ್ರಸ್ಸ್ ಪಕ್ಷವನ್ನು ಮುನ್ನಡೆಸಿಕೊಂಡು ಹೊಗಬಲ್ಲ ಅದಲ್ಲದೆ ಜಿಲ್ಲೆಯ ರಾಜಕಾರಣ ಬಗ್ಗೆ ಚೆನ್ನಾಗಿ …

Read More »

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!.

ಇಂದು ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಉಪ ಚುನಾವಣೆ ಘೊಷಣೆ ಸಾದ್ಯತೆ !!!!. ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಇಂದು ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ಇಂದು ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ …

Read More »

*ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಗೆಲುವಿನ ಪಣ ತೊಟ್ಟ ಸಚಿವ ರಮೇಶ ಜಾರಕಿಹೊಳಿ*

*ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಗೆಲುವಿನ ಪಣ ತೊಟ್ಟ ಸಚಿವ ರಮೇಶ ಜಾರಕಿಹೊಳಿ* ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ‌ ಮತದಾನ‌ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ …

Read More »

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ ಪಾಮಲದಿನ್ನಿ :ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ, ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಸಮಾಜ,ಗ್ರಾಮದ ಅಬಿವೃದ್ದಿ ಮಾಡುವ ಚಲಗಾರನಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು, ಜನರ ಜೊತೆ ಬೆರೆತು, ಎಲ್ಲರ ಕೆಲಸ ಮಾಡುವಂತಹ ವ್ಯಕ್ತಿ ,ಗ್ರಾಮದ ಅಭಿವೃದ್ದಿಯ …

Read More »

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ ಬೂದನೂರ :ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ, ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಗ್ರಾಮದ ಅಬಿವೃದ್ದಿ ಮಾಡುವ ಚಲಗಾರನಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು, ಅಂತಹ ವ್ಯಕ್ತಿ ,ಗ್ರಾಮದ ಅಭಿವೃದ್ದಿಯ ಜೊತೆ ಸಮಾಜದ ಜನತೆಗೆ ಎನಾದರೂ ಮಾಡಲೆಬೇಕೆಂಬ …

Read More »

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.  

Read More »

CM ಯಡಿಯೂರಪ್ಪನವರಿಗೆ ಸ್ವಾಮಿಜಿ ಡೆಡ್ ಲೈನ್ ನೀಡಿದ್ದು ಯಾಕೆ

CM ಯಡಿಯೂರಪ್ಪನವರಿಗೆ ಸ್ವಾಮಿಜಿ ಡೆಡ್ ಲೈನ್ ನೀಡಿದ್ದು ಯಾಕೆ ದಾವಣಗೆರೆ:ಯಡಿಯೂರಪ್ಪನವರು ಸಿಎಂ ಆದಾಗಿನಿಂದ ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇವೆ. ಮಳೆ, ಪ್ರವಾಹ ಬಳಿಕ ಕೊರೋನಾ ಬಂತು. ಈಗ ಸಂಪುಟ ವಿಸ್ತರಣೆ ತಲೆ ಮೇಲೆ ಕೂತಿದೆ. ಇದರ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಮರಾಠ ಪ್ರಾಧಿಕಾರ ರಚನೆ ಮಾಡಿ ಬಳಿಕ ವೀರಶೈವ ಲಿಂಗಾಯತ ನಿಗಮ ಸ್ಥಾಪಿಸಿ ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದ್ರೆ, ಇದೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ …

Read More »