Breaking News

Uncategorized

207 ವರ್ಷದ ಇತಿಹಾಸದ ದೇವಸ್ಥಾನದಲ್ಲಿ ಕೇವಲ 560 ಗ್ರಾಮ ಚಿನ್ನ, ಬಕ್ತರಿಂದ ತನಿಖೆಗೆ ಒತ್ತಾಯ.

207 ವರ್ಷದ ಇತಿಹಾಸದ ದೇವಸ್ಥಾನದಲ್ಲಿ ಕೇವಲ 560 ಗ್ರಾಮ ಚಿನ್ನ, ಬಕ್ತರಿಂದ ತನಿಖೆಗೆ ಒತ್ತಾಯ. ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ಕೇವಲ 560 ಗ್ರಾಮ ಚಿನ್ನ ಇರುವುದು ಭಕ್ತ ಸಮೂಹದಲ್ಲಿ ಅನುಮಾನ ಹುಟ್ಟು ಹಾಕಿದ್ದು ಅದನ್ನು ಸೂಕ್ಷ್ಮವಾಗಿ ತನಿಖೆ ಮಾಡುವಂತೆ ಒತ್ತಾಯಿಸಿ ಗೋಕಾಕ ತಾಲೂಕಿನ ಕೊಣ್ಣೂರಿನ ಶ್ರೀ ಲಕ್ಷ್ಮೀ ದೇವಸ್ಥಾನದ ಸಮಿತಿಯ ಸದಸ್ಯರು ಗೋಕಾಕ ತಹಸಿಲ್ದಾರ ಕೆ.ಮಂಜುನಾಥ ಇವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಪ್ರವೀಣ …

Read More »

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಕೌಜಲಗಿ ಜಿಪಂ ವ್ಯಾಪ್ತಿಯ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ …

Read More »

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ಸಮನ್ವಯ ಶಿಕ್ಷಣ, ಪುನರ್ವಸತಿ ಯೋಜನೆ, ಪಿಂಚಣಿ, ರೈಲ್ವೆ ರಿಯಾಯತಿ ಮುಂತಾದ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಕಾರ್ಡ ಪೂರಕವಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆರೋಗ್ಯ ಇಲಾಖೆಯಿಂದ …

Read More »

ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜಾಪೂರ ಗ್ರಾಮದಲ್ಲಿ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು …

Read More »

ಮಾತೃಭೂಮಿ ಪೌಂಡೇಷನ್ ವತಿಯಿಂದ ವಿನೂತನ ಸ್ವಾತಂತ್ರ್ಯ ದಿನ ಆಚರಣೆ*

ಮಾತೃಭೂಮಿ ಪೌಂಡೇಷನ್ ವತಿಯಿಂದ ವಿನೂತನ ಸ್ವಾತಂತ್ರ್ಯ ದಿನ ಆಚರಣೆ* ಹಬ್ಬ ಹರಿದಿನ ವಿರಲಿ ಅಥವಾ ಯಾವುದೆ ಆಚರಣೆಗಳಿರಲಿ ಮಾತೃಭೂಮಿ ಪೌಂಡೇಷನ್ ಗೋಕಾಕ ಸದಸ್ಯರಿಂದ ಸೇವೆಯೊಂದು ಇದ್ದೆ ಇರುತ್ತದೆ,• ಅದರಂತೆ ಪ್ರತಿ ವರ್ಷದಂತೆ ಈ ವರ್ಷವು ಕೂಡ 77ನೇ ಸ್ವಾತಂತ್ರ್ಯ ದಿನವನ್ನು ಹಗಲಿರುಳು ತಮ್ಮ ಕಾರ್ಯ ಮಾಡುತ್ತಿರುವ ಗೋಕಾಕ ನಗರದ ಪೊಲೀಸ್ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಹೂಗುಚ್ಚ ಹಾಗೂ ಸಿಹಿ ನೀಡಿ ಶುಭಾಶಯ ಕೊರುವುದರ ಮೂಲಕ ವಿನೂತನವಾಗಿ ಆಚರಣೆ ಮಾಡಿದರು. ಅದರಂತೆ ಪೋಲಿಸ್ …

Read More »

ಶ್ರೀ ಆಚಾರ್ಯ ಶಿಕ್ಷಣ ಸಂಸ್ಥೆಯಿಂದ ಅದ್ದೂರಿ ಸ್ವಾತಂತ್ರ್ಯದಿನ ಆಚರಣೆ

ಶ್ರೀ ಆಚಾರ್ಯ ಶಾಂತಿಸಾಗರ ಶಿಕ್ಷಣ ಸಂಸ್ಥೆಯಿಂದ ಅದ್ದೂರಿ ಸ್ವಾತಂತ್ರ್ಯದಿನ ಆಚರಣೆಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಿದರು ಮಹಾತ್ಯಾ ಗಾಂದೀಜಿ, ಡಾ : ಬಿ,ಆರ್, ಅಂಬೇಡ್ಕರ ಹಾಗೂ ಭಾರತಾಂಭೆಯ ಭಾವ ಚಿತ್ರಕ್ಕೆ ಅತಿಥಿಯಾಗಿ ಆಗಮಿಸಿದ ಸಚಿನ ಸಮಯ ಹಾಗೂ ಶಾಲಾ ಆಡಳಿತ ಮಂಡಳಿಯವರು ಪೂಜೆ ಸಲ್ಲಿಸಿದರು. ಮಡ್ರಾಸ್ ರೆಜಮಂಟನ ಕಾರ್ಗೀಲನಲ್ಲಿ 5 ನೇ ವರ್ಷ ಸೇವೆ ಸಲ್ಲಿಸುತ್ತಿರುವ …

Read More »

*ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ* *ಗೋಕಾಕ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ರೈತರ ಸಹಕಾರದೊಂದಿಗೆ ಶ್ರಮಿಸಿ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವುದಾಗಿ ಕಾರ್ಖಾನೆಯ ಮಾರ್ಗದರ್ಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಇಲ್ಲಿಗೆ ಸಮೀಪದ ಪ್ರಭಾಶುಗರ್ಸ್‍ದಲ್ಲಿ …

Read More »

ಗೋಕಾಕ ಅರ್ಬನ್ ಕೊ-ಆಪ್-ಕ್ರೇಡಿಟ್ ಸೊಸಾಯಿಟಿಗೆ ಅದ್ಯಕ್ಷ ಉಪಾದಕ್ಷರ ಅವಿರೋದ ಆಯ್ಕೆ.

ಗೋಕಾಕ ಅರ್ಬನ್ ಕೊ-ಆಪ್-ಕ್ರೇಡಿಟ್ ಸೊಸಾಯಿಟಿಗೆ ಅದ್ಯಕ್ಷ ಉಪಾದಕ್ಷರ ಅವಿರೋದ ಆಯ್ಕೆ. ಗೋಕಾಕ :- ಕಳೆದ ದಿ. 30 ರಂದು ನಡೆದ ದಿ.ಗೋಕಾಕ ಅರ್ಬನ್ ಬ್ಯಾಂಕ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೀ ಬಸವರಾಜ ಕಲ್ಯಾಣಶೆಟ್ಟಿ ಅವರು ಸತತವಾಗಿ 3 ನೇ ಬಾರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಧೀರ ಅಂಕಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ತಲಾ …

Read More »

ಪ್ರಾಥಮಿಕ ಶಿಕ್ಷಕರ ಮತ್ತು ಬೆಳೆಸುವ ಸಹಕಾರಿ ಸಂಘಕ್ಕೆ ಪ್ರದೀಪ್ ರಜಪೂತ ಅವಿರೋಧ ಆಯ್ಕೆ

ಪ್ರಾಥಮಿಕ ಶಿಕ್ಷಕರ ಮತ್ತು ಬೆಳೆಸುವ ಸಹಕಾರಿ ಸಂಘಕ್ಕೆ ಪ್ರದೀಪ್ ರಜಪೂತ ಅವಿರೋಧ ಆಯ್ಕೆ ಹುಕ್ಕೇರಿ: ಹುಕ್ಕೇರಿ ತಾಲೂಕಾ ಪ್ರಾಥಮಿಕ ಶಿಕ್ಷಕರ ಮತ್ತು ಬೆಳೆಸುವ ಸಹಕಾರಿ ಸಂಘದ ಚುನಾವಣೆಗೆ ಜಂಗಟಿಹಾಳ ಗ್ರಾಮದ ಶಿಕ್ಷಕರಾದ ಪ್ರದೀಪ್ ರಜಪೂತ ಅವರು ಹಿಂದುಳಿದ ವರ್ಗ ‘ಅ’ ಕ್ಷೇತ್ರಕ್ಕೆ ಮೀಸಲಿರಿಸಿದ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 30-07-2023 ರಿಂದ ಮುಂದಿನ 5 (ಐದು) ವರ್ಷಗಳ ಅವಧಿಗೂ ಜರುಗಿದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬೆ.ಬಾಗೇವಾಡಿ ಹಿಂದುಳಿದ ವರ್ಗ ‘ಅ”ಕ್ಷೇತ್ರಕ್ಕೆ …

Read More »

ಮಹಾನಾಯಕನ ನುಡಿ ಮಾಸಿಕ ಪತ್ರಿಕೆ ಬಿಡುಗಡೆ

ಮಹಾನಾಯಕನ ನುಡಿ ಮಾಸಿಕ ಪತ್ರಿಕೆ ಬಿಡುಗಡೆ ಇವತ್ತು ಆಗಸ್ಟ್ 5 ರಿಂದ ಪ್ರಾರಂಭವಾಗಲಿರುವ ಕನ್ನಡ ಮಾಸ ಪತ್ರಿಕೆ ಮಹಾನಾಯಕನ ನುಡಿ ರಾಜ್ಯದ ಎಲ್ಲೆಡೆ ಕಡೆಯಲ್ಲೂ ಲಭ್ಯವಿರುತ್ತದೆ. ಮಹಾನಾಯಕನ ನುಡಿ ಎಂಬ ಕನ್ನಡ ಪತ್ರಿಕೆಯು ತನ್ನ ಮೊದಲ ಸಂಚಿಕೆಯನ್ನು ಗೋಕಾಕ‌ ಶಾಸಕ ರಮೇಶ ಜಾರಕಿಹೋಳಿಯವರ ಗೃಹ ಕಚೇರಿಯಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು. ಪತ್ರಿಕೆಯ ಮುಖ್ಯ ಆಧಾರವು ಸ್ಥಳಿಯ ಸುದ್ದಿ,ರಾಜಕೀಯ,ಶಿಕ್ಷಣ,ಕ್ರೀಡೆ,ವಿಶೇಷ ಹಾಗೂ ಮನರಂಜನೆಯ ಸುದ್ದಿ ಕವರೇಜ್ ಆಗಿರುತ್ತದೆ, ಜೊತೆಗೆ ಅಂತರರಾಷ್ಟ್ರೀಯ ಸುದ್ದಿಗಳ …

Read More »