Breaking News

Uncategorized

ಮತ್ತೆ ಪ್ರೆಂಡ್ಸ್ ಆದ್ರಾ ಜಾರಕಿಹೋಳಿ ಮತ್ತು ಡಿಕೆಸಿ

ಮತ್ತೆ ಪ್ರೆಂಡ್ಸ್ ಆದ್ರಾ ಜಾರಕಿಹೋಳಿ ಮತ್ತು ಡಿಕೆಸಿ ರಾಜಕಾರಣದಲ್ಲಿ ಯಾರೂ ಶಾಶ್ವತ ಮಿತ್ರರೂ ಅಲ್ಲ,ಶತ್ರುಗಳೂ ಅಲ್ಲ ಅನ್ನುವ ಮಾತಿದೆ. ಇದಕ್ಕೆ ತಕ್ಕಂತೆ ಡಿಕೆಶಿ, ರಮೇಶ್ ಜಾರಕಿಹೊಳಿ ನಡೆದುಕೊಂಡಿದ್ದಾರೆ.ವಿಧಾನಸಭೆ ಅಧಿವೇಶನದ ಮೊದಲ ದಿನ ಈ ಇಬ್ಬರು ನಾಯಕರು ವಿಧಾನಸೌಧದ ಮೊಗಸಾಲೆಯಲ್ಲಿ ಪರಸ್ಪರ ಭೇಟಿಯಾಗಿದ್ದರು. ಈ ವೇಳೆ ಡಿಕೆಶಿ ರಮೇಶ್ ಜಾರಕಿಹೊಳಿಗೆ ಹ್ಯಾಂಡ್ ಶೇಕ್ ಮಾಡಿ ಹೇಗಿದ್ದೀರಿ ಎಂದು ಕೇಳಿದ್ದಾರೆ. ರಮೇಶ್ ಚೆನ್ನಾಗಿದ್ದೀನಿ ಎಂದಿದ್ದಾರೆ.ಇವರಿಬ್ಬರ ಫ್ರೆಂಡ್‌ಶಿಪ್ ನೋಡಿ ಉಳಿದ ನಾಯಕರು ಖುಷಿಪಟ್ಟಿದ್ದಾರೆ.

Read More »

ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ,,?

ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ,,? 135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್‌ಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ, ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಮುಂಬರುವ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನಕ್ಕೆ ಕೈ ಜೊಡಿಸಿ: ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನಕ್ಕೆ ಕೈ ಜೊಡಿಸಿ: ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ …

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು …

Read More »

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ.

ನನ್ನ ಜೀವನ ನನ್ನ ಸ್ವಚ್ಛ ನಗರ”ಅಬಿಯಾನವನ್ನು ಯಶಸ್ವಿಗೊಳಿಸೋಣ : ಪೆದನ್ನವರ. ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಮರಡಿಮಠದಲ್ಲಿ ಅದೃಷ್ಯ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು ಮರುಬಳಕೆ,ಪುನರ ಬಳಕೆ RRR ಕೇಂದ್ರವನ್ನು ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಮುಖ್ಯಾಧಿಕಾರಿಗಳಾದ ಮಲ್ಲಪ್ಪ ಪೆದನ್ನವರ ಇವರು ಶ್ರೀಗಳನ್ನು ಹಾಗೂ ಪುರಸಭೆ ಸದಸ್ಯರನ್ನು ಹೂ ನೀಡಿ ಸ್ವಾಗತಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು …

Read More »

ಎಲ್ಲ ಪದವೀಧರರಿಗೂ ನಿರುದ್ಯೋಗ ಭತ್ಯೆ ಇಲ್ಲ

ಎಲ್ಲ ಪದವೀಧರರಿಗೂ ನಿರುದ್ಯೋಗ ಭತ್ಯೆ ಇಲ್ಲ ಕಾಂಗ್ರೆಸ್ ಘೋಷಿಸಿದ್ದ ನಿರುದ್ಯೋಗಿ ಪದವೀಧರರಿಗೆ ನೀಡಲಾಗುವ 3 ಸಾವಿರ ರೂ ಭತ್ಯೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಬಿಗ್ ಟ್ವಿಸ್ಟ್ ನೀಡಿದ್ದಾರೆ.ಈ ವರ್ಷ ಪಾಸಾದ ಪದವೀಧರರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಕಳೆದ ವರ್ಷದವರೆಗೂ ಪಾಸಾಗಿದ್ದು, ಕೆಲಸ ಇಲ್ಲದೇ ಇರುವ ಪದವೀಧರರಿಗೆ ನಿರುದ್ಯೋಗ ಭತ್ಯೆ ಇಲ್ಲ. ಪ್ರಸಕ್ತ ವರ್ಷದಲ್ಲಿ ಪಾಸಾಗಿದ್ದು, ಕೆಲಸ ಇಲ್ಲದೇ ಇರುವ ಪದವೀಧರರು, ಡಿಪ್ಲೊಮಾ ಪದವೀಧರರಿಗೆ ಮಾತ್ರ 2 ವರ್ಷ ಭತ್ಯೆ …

Read More »

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು ಎಷ್ಟೇ ಆರ್ಥಿಕ ಹೊರೆಯಾದರೂ ನಾವು ನೀಡಿರುವ ಮೊದಲ ಐದು ಗ್ಯಾರಂಟಿ ಯೋಜನೆಗಳನ್ನು ತಪ್ಪದೆ ಜಾರಿಗೊಳಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಐದೂ ಯೋಜನೆಗಳಿಗೆ ವಾರ್ಷಿಕ 50,000 ಕೋಟಿ ರೂ. ವೆಚ್ಚವಾಗಬಹುದು ಎಂದ ಅವರು, ಮೇ 22, 23 & 24ರಂದು ಅಧಿವೇಶನ ಕರೆದಿದ್ದೇವೆ. ಅಂದು ಎಲ್ಲಾ ಶಾಸಕರೂ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವಂತೆ ರಾಜ್ಯಪಾಲರಿಗೆ ಶಿಫಾರಸು …

Read More »

ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು: ಶಾಸಕ ಬಾಲಚಂದ್ರ ಜಾರಕಿಹೋಳಿ,

ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು: ಶಾಸಕ ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ಮಗಳ ಮೃತದೇಹ ಬೈಕ್‌ನಲ್ಲಿ ಸಾಗಿಸಿದ ತಂದೆ!

ಮಗಳ ಮೃತದೇಹ ಬೈಕ್‌ನಲ್ಲಿ ಸಾಗಿಸಿದ ತಂದೆ! ಪಶ್ಚಿಮ ಬಂಗಾಲದಲ್ಲಿ ಮಗುವಿನ ಮೃತದೇಹವನ್ನು 200 ಕಿಮೀ. ಬಸ್‌ನಲ್ಲಿಯೇ ಸಾಗಿಸಿದ ಅಮಾನವೀಯ ಘಟನೆ ನಡೆದ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಅಂಥದ್ದೇ ಹೃದಯವಿದ್ರಾವಕ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅನಾರೋಗ್ಯದಿಂದ ಸಾವನ್ನಪ್ಪಿದ ಮಗಳು ಮಾಧುರಿ(13) ಶವವನ್ನು ಆಂಬ್ಯುಲೆನ್ಸ್ ಸಿಗದೆ 70ಕಿಮೀ ಬೈಕ್‌ನಲ್ಲೇ ಸಾಗಿಸಿದ್ದಾರೆ. ಖಾಸಗಿ ಆ್ಯಂಬ್ಯುಲೆನ್ಸ್‌ಗೆ ತಮ್ಮ ಬಳಿ ಹಣವಿಲ್ಲದ ಕಾರಣ ಮೃತದೇಹವನ್ನು ಬೈಕ್‌ನಲ್ಲಿ ಕೊಂಡೊಯ್ದಿರುವುದಾಗಿ ಹೇಳಿದ್ದಾರೆ.

Read More »

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಕಾರ್ಯಕರ್ತರನ್ನು ಅಭಿನಂದಿಸಿದ ನೂತನ ಶಾಸಕ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ …

Read More »