Breaking News

Uncategorized

ರೈತರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಗುರಿ ನನ್ನದು: ಬಾಲಚಂದ್ರ ಜಾರಕಹೋಳಿ

ರೈತರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಗುರಿ ನನ್ನದು: ಬಾಲಚಂದ್ರ ಜಾರಕಹೋಳಿ ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. …

Read More »

ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಗೆ ಮತ ನೀಡಿ: ಬಾಲಚಂದ್ರ ಜಾರಕಿಹೋಳಿ

ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಗೆ ಮತ ನೀಡಿ: ಬಾಲಚಂದ್ರ ಜಾರಕಿಹೋಳಿ ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ …

Read More »

ಘಟಪ್ರಭಾ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರಿಂದ ಭರ್ಜರಿ ರೋಡ್ ಶೋ.!

ಘಟಪ್ರಭಾ ಪಟ್ಟಣದಲ್ಲಿ ರಮೇಶ ಜಾರಕಿಹೊಳಿ ಅವರಿಂದ ಭರ್ಜರಿ ರೋಡ್ ಶೋ.! ಘಟಪ್ರಭಾ : ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕರಾದ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ವಿವಿಧೆಡೆ ಪ್ರಚಾರ ಕಾರ್ಯ ಮುಂದುವರೆಸಿದ್ದು, ಮಂಗಳವಾರ ಕೂಡ ಸಾವಿರಾರು ಕಾರ್ಯಕರ್ತರ ಪಡೆಯೊಂದಿಗೆ ಘಟಪ್ರಭಾ (ಮಲ್ಲಾಪೂರ ಪಿಜಿ), ಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಘಟಪ್ರಭಾ ಪಟ್ಟಣದಲ್ಲಿ ಬೆಳಗ್ಗೆ ಕಾಳಮ್ಮ ದೇವಿ ದೇವಸ್ಥಾನದ ಸಮೀಪದಿಂದ ಪ್ರಾರಂಭವಾದ ರೋಡ ಶೋ ಮೃತ್ಯುಂಜಯ ವೃತ್ತದವರೆಗೆ ಸಾಗಿತು. .ಈ …

Read More »

ಪ್ರತಿ ಚುನಾವಣೆಯಲ್ಲಿಯೂ ಭಗೀರಥ ಉಪ್ಪಾರ ಸಮಾಜದವರು ನಮಗೆ ಸಂಪೂರ್ಣ ಬೆಂಬಲ ನೀಡಿ ಆಶೀರ್ವಾದಿಸಿದ್ದಾರೆ: ಬಾಲಚಂದ್ರ ಜಾರಕಿಹೋಳಿ

ಪ್ರತಿ ಚುನಾವಣೆಯಲ್ಲಿಯೂ ಭಗೀರಥ ಉಪ್ಪಾರ ಸಮಾಜದವರು ನಮಗೆ ಸಂಪೂರ್ಣ ಬೆಂಬಲ ನೀಡಿ ಆಶೀರ್ವಾದಿಸಿದ್ದಾರೆ: ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಭಗೀರಥ ಉಪ್ಪಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವದು. ಸಮಾಜದ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅವಶ್ಯವಿರುವ ಮೀಸಲಾತಿಯನ್ನು ನೀಡಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ಸಂಜೆ ಪಟ್ಟಣದ ಸತ್ಯಭಾಮ …

Read More »

ಚುನಾವಣೆಯೊಂದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ ಮತದಾನ‌ ಮಾಡಿ ಆಚರಿಸಿ : ಪೆದನ್ನವರ

ಚುನಾವಣೆಯೊಂದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ ಮತದಾನ‌ ಮಾಡಿ ಆಚರಿಸಿ : ಪೆದನ್ನವರ ಗೋಕಾಕ : ನೂರಕ್ಕೆ ನೂರರಷ್ಟು ಮತದಾನ ಮಾಡುವ ಉದ್ದೇಶಕ್ಕಾಗಿ ಮತ್ತು ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಬೆಳವಣಿಗೆ ಮತ್ತು ಭವಿಷ್ಯದ ಹಿತ ಕಾಪಾಡಿಕೊಳ್ಳಬೇಕಾದರೆ ಕಡ್ಡಾಯವಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ.ಇದು ನಮ್ಮ ದೇಶದ ಮೂಲ ಹಕ್ಕುಗಳಲ್ಲಿ ಒಂದಾಗಿದೆ. ಚುನಾವಣೆಯೂ ಪ್ರಜಾಪ್ರಭುತ್ವದ ಬಹು ದೊಡ್ಡ ಹಬ್ಬವಾಗಿದೆ. ಕಡ್ಡಾಯ ಮತದಾನ ಮತ್ತು ನೈತಿಕ ಮತದಾನಕ್ಕೆ ನಾವೆಲ್ಲರೂ ಒತ್ತು ನೀಡಬೇಕಾಗಿದೆ ಎಂದು …

Read More »

ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ*

*ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ* *ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ …

Read More »

ಭವಿಷ್ಯದ ಹಿತ ಕಾಪಾಡಿಕೊಳ್ಳಬೇಕಾದರೆ ಕಡ್ಡಾಯವಾಗಿ ಮತದಾನ ಮಾಡಿ: ಪೆದನ್ನವರ

ಭವಿಷ್ಯದ ಹಿತ ಕಾಪಾಡಿಕೊಳ್ಳಬೇಕಾದರೆ ಕಡ್ಡಾಯವಾಗಿ ಮತದಾನ ಮಾಡಿ: ಪೆದನ್ನವರ ಗೋಕಾಕ : ನೂರಕ್ಕೆ ನೂರರಷ್ಟು ಮತದಾನ ಮಾಡುವ ಉದ್ದೇಶಕ್ಕಾಗಿ ಮತ್ತು ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಬೆಳವಣಿಗೆ ಮತ್ತು ಭವಿಷ್ಯದ ಹಿತ ಕಾಪಾಡಿಕೊಳ್ಳಬೇಕಾದರೆ ಕಡ್ಡಾಯವಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ.ಇದು ನಮ್ಮ ದೇಶದ ಮೂಲ ಹಕ್ಕುಗಳಲ್ಲಿ ಒಂದಾಗಿದೆ. ಚುನಾವಣೆಯೂ ಪ್ರಜಾಪ್ರಭುತ್ವದ ಬಹು ದೊಡ್ಡ ಹಬ್ಬವಾಗಿದೆ. ಕಡ್ಡಾಯ ಮತದಾನ ಮತ್ತು ನೈತಿಕ ಮತದಾನಕ್ಕೆ ನಾವೆಲ್ಲರೂ ಒತ್ತು ನೀಡಬೇಕಾಗಿದೆ ಎಂದು ಗೋಕಾಕ …

Read More »

ಚುನಾವಣೆಯೂ ಪ್ರಜಾಪ್ರಭುತ್ವದ ಬಹು ದೊಡ್ಡ ಹಬ್ಬವಾಗಿದೆ ಮತದಾನ ಮಾಡಿ ಆಚರಿಸಿ: ಪೆದನ್ನವರ

ಚುನಾವಣೆಯೂ ಪ್ರಜಾಪ್ರಭುತ್ವದ ಬಹು ದೊಡ್ಡ ಹಬ್ಬವಾಗಿದೆ ಮತದಾನ ಮಾಡಿ ಆಚರಿಸಿ: ಪೆದನ್ನವರ ಗೋಕಾಕ : ನೂರಕ್ಕೆ ನೂರರಷ್ಟು ಮತದಾನ ಮಾಡುವ ಉದ್ದೇಶಕ್ಕಾಗಿ ಮತ್ತು ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಬೆಳವಣಿಗೆ ಮತ್ತು ಭವಿಷ್ಯದ ಹಿತ ಕಾಪಾಡಿಕೊಳ್ಳಬೇಕಾದರೆ ಕಡ್ಡಾಯವಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ.ಇದು ನಮ್ಮ ದೇಶದ ಮೂಲ ಹಕ್ಕುಗಳಲ್ಲಿ ಒಂದಾಗಿದೆ. ಚುನಾವಣೆಯೂ ಪ್ರಜಾಪ್ರಭುತ್ವದ ಬಹು ದೊಡ್ಡ ಹಬ್ಬವಾಗಿದೆ. ಕಡ್ಡಾಯ ಮತದಾನ ಮತ್ತು ನೈತಿಕ ಮತದಾನಕ್ಕೆ ನಾವೆಲ್ಲರೂ ಒತ್ತು ನೀಡಬೇಕಾಗಿದೆ …

Read More »

ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ: ಬಾಲಚಂದ್ರ ಜಾರಕಿಹೋಳಿ

ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ: ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಜನರ ಆಶೀರ್ವಾದದಿಂದ ಕಳೆದ 19 ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್‍ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವದಿಸಿ : ಬಾಲಚಂದ್ರ ಜಾರಕಿಹೋಳಿ

ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವದಿಸಿ : ಬಾಲಚಂದ್ರ ಜಾರಕಿಹೋಳಿ ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ …

Read More »