Breaking News

Uncategorized

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ …

Read More »

ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

*ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ* *ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ.* *ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಗೋಕಾಕ*: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆಂದು ಮಧ್ಯಪ್ರದೇಶ ಮುಖ್ಯಮಂತ್ರಿ …

Read More »

ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ.

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ …

Read More »

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …

Read More »

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಒಂದಾಗಿ-ಒಗ್ಗಟ್ಟಾಗಿ ಶ್ರಮಿಸಬೇಕು: ಬಾಲಚಂದ್ರ ಜಾರಕಿಹೋಳಿ

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಒಂದಾಗಿ-ಒಗ್ಗಟ್ಟಾಗಿ ಶ್ರಮಿಸಬೇಕು: ಬಾಲಚಂದ್ರ ಜಾರಕಿಹೋಳಿ ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ …

Read More »

ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ

ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …

Read More »

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »