Breaking News

Uncategorized

ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ

ಅಂಬೇಡ್ಕರ್ ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಗೊಳಿಸಿ ಸತೀಶ್ ಜಾರಕಿಹೊಳಿ : ಪ್ರಥಮ ಬಹುಮಾನ 5 ಲಕ್ಷ ರೂ. ಬೆಳಗಾವಿ : ಡಾ. ಬಿ ಆರ್‌ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಸದರಿ ಪರೀಕ್ಷೆಯ ಪೋಸ್ಟರ್ ಅನ್ನು ಬೆಳಗಾವಿ ನಗರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಾದ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿ, ಪರೀಕ್ಷೆಗೆ …

Read More »

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*

*ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* ಗೋಕಾಕ*: ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಶ್ರೀಮತಿ …

Read More »

ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* *ಸಂಗನಕೇರಿ (ಘಟಪ್ರಭಾ):* ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಲೆ …

Read More »

ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.*

*ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.* *ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಯಾದವಾಡ.* (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ನ್ಯಾ.ಜೆ.ಸದಾಶಿವ ವರದಿ ಜಾರಿ ಮಾಡದಂತೆ ವಡ್ಡರ ಸಮುದಾಯದಿಂದ ಒತ್ತಾಯ.

ನ್ಯಾ.ಜೆ.ಸದಾಶಿವ ವರದಿ ಜಾರಿ ಮಾಡದಂತೆ ವಡ್ಡರ ಸಮುದಾಯದಿಂದ ಒತ್ತಾಯ. ಗೋ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿಯನ್ನು ಜಾರಿಮಾಡದಂತೆ ಆಗ್ರಹಿಸಿ ಗೋಕಾಕ ತಾಲೂಕಾ ವಡ್ಡರ ,ಬಜಂತ್ರಿ,ಕೊರಮ ಹಾಗೂ ಲಮಾಣಿ ಸಮುದಾಯದ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಕೊರಚ, ಕೊರಮ, ಲಂಬಾಣಿ, ಭೋವಿ ಸಮುದಾಯಗಳಿಗೆ ಒಳಮೀಸಲಾತಿ ಜಾರಿ ಮಾಡುವ ಮೂಲಕ ಅನ್ಯಾಯ ಮಾಡಬಾರದು ಎಂದು ಸಮುದಾಯದ ಮುಖಂಡರ ಮಡ್ಡೆಪ್ಪ ಬಜಂತ್ರಿ ಆಗ್ರಹಿಸಿದರು. ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ*

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ …

Read More »

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು ಹೇಳಿದರು. ಕುಲಗೋಡ ಗ್ರಾಮದ ಅಭಿವೃದ್ಧಿಗಾಗಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ : ಶ್ರೀಗಳ ಶ್ಲಾಘನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ : ಶ್ರೀಗಳ ಶ್ಲಾಘನೆ *ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ …

Read More »

2D ಮಿಸಲಾತಿಯನ್ನು ಪಂಚಮಸಾಲಿಗಳು ತಿರಸ್ಕರಿಸುತ್ತೇವೆ : ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು

2D ಮಿಸಲಾತಿಯನ್ನು  ಪಂಚಮಸಾಲಿಗಳು ತಿರಸ್ಕರಿಸುತ್ತೇವೆ : ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿಗಳು ಬೆಳಗಾವಿ: ಸಿಎಂ ಬೋಮ್ಮಾಯಿ ಅವರು ತಾಯಿ ಮೇಲೆ ಆಣೆ ಕೊಟ್ಟು ಡಿಸೆಂಬರ್29 ರಂದು ಮೀಸಲಾತಿ ಘೋಷಣೆ ಮಾಡಿದ್ರು ಆದ್ರೆ 2 ಡಿ ಮೀಸಲಾತಿ ಯನ್ನ ಪಂಚಮಸಾಲಿ ಸಮಾಜ ತಿರಸ್ಕರಿಸುತ್ತೆವೆ. ಸಿಎಂ 24 ಗಂಟೆಯಲ್ಲಿ 2ಎ ಮೀಸಲಾತಿ ಕೊಡ್ತಿರೋ ಇಲ್ಲವೋ ಅನ್ನೋದನ್ನ ಸ್ಪಷ್ಟ ಪಡಿಸಬೇಕು ಎಂದು ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಗಾಂಧಿ ಭವನದಲ್ಲಿ ಮಹತ್ವದ …

Read More »

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ: kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ: kmf ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ

Read More »