Breaking News

Uncategorized

ಮುಗಳಖೋಡದಲ್ಲಿ ನಡೆದ ರಾಜ್ಯಮಟ್ಟದ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ.*

*ಮುಗಳಖೋಡದಲ್ಲಿ ನಡೆದ ರಾಜ್ಯಮಟ್ಟದ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರ ಗಹನ ಚರ್ಚೆ.* *ಮುಗಳಖೊಡ (ತಾ.ರಾಯಬಾಗ)-* ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು. ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ ಶಾಸಕ‌ ಬಾಲಚಂದ್ರ ಜಾರಕಿಹೊಳಿ, ಕುಡಚಿ ಶಾಸಕ ಪಿ.ರಾಜೀವ್, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಮತ್ತು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ವೇದಿಕೆಯ ಪಕ್ಕದಲ್ಲಿ …

Read More »

ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ ಜರುಗಿದ 18 …

Read More »

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ ಬೆಳಗಾವಿಯ ವೀರಭದ್ರನಗರದಲ್ಲಿ ಬಾಬು ಪಕೀರಪ್ಪ ಪೂಜಾರಿ ಇವರು ತಮ್ಮ ನಿವಾಸದಲ್ಲಿ ತಮ್ಮ ಸಹ ಕುಟುಂಬ ಪರಿವಾರದೊಂದಿಗೆ ಶದ್ದಾ ಭಕ್ತಿಯಿಂದ ತಮ್ಮ ತಾಯಿ ಕೈ,ವಾ, ಶ್ರೀಮತಿ ಲಕ್ಷ್ಮೀಬಾಯಿ ಫಕೀರಪ್ಪ ಪೂಜಾರಿ ಇವರು 11 ಪುಣ್ಯ ಸ್ಮರಣೆಯನ್ನು ನಡೆಸಿದರು, ಈ ಸಂದರ್ಭದಲ್ಲಿ ಪರಸ್ಥಳಗಳಿಂದ ತಮ್ಮ ಸಹ ಕುಟುಂಬದವರು ,ಮಕ್ಕಳು,ಮೊಮ್ಮಕಳು, ಈ ಪುಣ್ಯ ಸ್ಮರಣೆಯಲ್ಲಿ ಬಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು,

Read More »

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ

ಭಕ್ತಿ ಭಾವದಿಂದ 11ನೇ ಪುಣ್ಯ ಸ್ಮರಣೆ ಆಚರಣೆ ಬೆಳಗಾವಿಯ ವೀರಭದ್ರನಗರದಲ್ಲಿ ಬಾಬು ಪಕೀರಪ್ಪ ಪೂಜಾರಿ ಇವರು ತಮ್ಮ ನಿವಾಸದಲ್ಲಿ ತಮ್ಮ ಸಹ ಕುಟುಂಬ ಪರಿವಾರದೊಂದಿಗೆ ಶದ್ದಾ ಭಕ್ತಿಯಿಂದ ತಮ್ಮ ತಾಯಿ ಕೈ,ವಾ, ಶ್ರೀಮತಿ ಲಕ್ಷ್ಮೀಬಾಯಿ ಫಕೀರಪ್ಪ ಪೂಜಾರಿ ಇವರು 11 ಪುಣ್ಯ ಸ್ಮರಣೆಯನ್ನು ನಡೆಸಿದರು, ಈ ಸಂದರ್ಭದಲ್ಲಿ ಪರಸ್ಥಳಗಳಿಂದ ತಮ್ಮ ಸಹ ಕುಟುಂಬದವರು ,ಮಕ್ಕಳು,ಮೊಮ್ಮಕಳು, ಈ ಪುಣ್ಯ ಸ್ಮರಣೆಯಲ್ಲಿ ಬಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು,

Read More »

ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಕಾಪದ್ವನಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ

ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಕಾಪದ್ವನಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಬೆಳಗಾವಿ: ರಾಜ್ಯದ ಪತ್ರಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ 27ರಂದು ಸುವರ್ಣ ವಿಧಾನಸೌಧ ಬಳಿಯ ಬಸ್ತವಾಡ ವೇದಿಕೆಯಲ್ಲಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದ 16 ಸಾವಿರ ಪತ್ರಕರ್ತರ ಪೈಕಿ ವಾರ್ತಾ ಇಲಾಖೆಯಿಂದ ಕೇವಲ …

Read More »

ಡಿ.26ರಂದು ಹಳೆ ಪಿಂಚಣಿ ಕುರಿತು ಸುವರ್ಣಸೌದದ ಎದುರು ಪ್ರತಿಭಟನೆ

ಡಿ.26ರಂದು ಹಳೆ ಪಿಂಚಣಿ ಕುರಿತು ಸುವರ್ಣಸೌದದ ಎದುರು ಪ್ರತಿಭಟನೆ ಬಾದಾಮಿ: ಅನುದಾನಿತ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಡಿ.26ರಂದು ಬೆಳಗಾವಿಯ ಸುವರ್ಣಸೌಧದ ಎದುರು ಒಂದು ದಿನದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅನುದಾನಿತ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಎಸ್ ಬಿ ಪವಾಡಶೆಟ್ಟಿ ತಿಳಿಸಿದರು. ಅವರು ಗುರುವಾರ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯಲ್ಲಿ ಅನುದಾನಿತ ನೌಕರರಿಗೆ ಪಿಂಚಣಿಗೆ ಆಗ್ರಹಿಸಿ ಡಿ.26ರಂದು ಭಾಗವಹಿಸಲು ಕೋರಿ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ತಾಲೂಕಿನ …

Read More »

ಬಾದಾಮಿಗೆ ಸಿದ್ದರಾಮಯ್ಯ ನವರೆ ಸ್ಪರ್ದಿಸಬೇಕು ಯುತ ಕಾಂಗ್ರೆಸ್ ಒತ್ತಾಯೆಣ

ಬಾದಾಮಿ ಬ್ರೇಕಿಂಗ್ ನ್ಯೂಸ್ ಬಾದಾಮಿಗೆ ಸಿದ್ದರಾಮಯ್ಯ ನವರೆ ಸ್ಪರ್ದಿಸಬೇಕು ಯುತ ಕಾಂಗ್ರೆಸ್ ಒತ್ತಾಯ ಬಾದಾಮಿಗೆ ಸಿದ್ದರಾಮಯ್ಯ ನವರು ಸ್ಪರ್ಧೆ ಮಾಡಬೇಕು ಪ್ರಯಾಣ ಅನಾನುಕೂಲದ ಕಾರಣ ಬಾದಾಮಿ ಕಾಂಗ್ರೆಸ್ ಪಕ್ಷದವರಿಂದ ಹೆಲಿಕ್ಯಾಪ್ಟರ್ ಕೊಡಿಸಲು ಸಿದ್ಧರಾಗಿದ್ದೇವೆ ಎಂದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹನಮಂತ ಖಾನಗೌಡ್ರ.*# 2023 ರ ಸಾರ್ವತ್ರಿಕ ಚುನಾವಣೆಗೆ ಬಾದಾಮಿ ಮತಕ್ಷೇತ್ರ ದಿಂದ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಹಾಲಿ ಬಾದಾಮಿ ಶಾಸಕ ಸಿದ್ದರಾಮಯ್ಯ ನವರು ಬಾದಾಮಿ ಮತಕ್ಷೇತ್ರ ನನಗೆ ದೂರ …

Read More »

ಬಾದಾಮಿಗೆ ಸಿದ್ದರಾಮಯ್ಯ ನವರು ಸ್ಪರ್ಧೆ ಮಾಡಬೇಕು:ಯುತ ಕಾಂಗ್ರೆಸ್

ಬಾದಾಮಿ ಬ್ರೇಕಿಂಗ್ ನ್ಯೂಸ್ ಬಾದಾಮಿಗೆ ಸಿದ್ದರಾಮಯ್ಯ ನವರು ಸ್ಪರ್ಧೆ ಮಾಡಬೇಕು ಬಾದಾಮಿಗೆ ಸಿದ್ದರಾಮಯ್ಯ ನವರು ಸ್ಪರ್ಧೆ ಮಾಡಬೇಕು ಪ್ರಯಾಣ ಅನಾನುಕೂಲದ ಕಾರಣ ಬಾದಾಮಿ ಕಾಂಗ್ರೆಸ್ ಪಕ್ಷದವರಿಂದ ಹೆಲಿಕ್ಯಾಪ್ಟರ್ ಕೊಡಿಸಲು ಸಿದ್ಧರಾಗಿದ್ದೇವೆ ಎಂದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹನಮಂತ ಖಾನಗೌಡ್ರ.*# 2023 ರ ಸಾರ್ವತ್ರಿಕ ಚುನಾವಣೆಗೆ ಬಾದಾಮಿ ಮತಕ್ಷೇತ್ರ ದಿಂದ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಹಾಲಿ ಬಾದಾಮಿ ಶಾಸಕ ಸಿದ್ದರಾಮಯ್ಯ ನವರು ಬಾದಾಮಿ ಮತಕ್ಷೇತ್ರ ನನಗೆ ದೂರ ಆಗುವುದರಿಂದ ನನ್ನ …

Read More »

ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್

ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ *ಮೂಡಲಗಿ*: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ …

Read More »

ನಮ್ಮ ನೆಲವನ್ನು ಒಂದಿಂಚೂ ಬಿಟ್ಟುಕೊಡುವುದಿಲ್ಲ. ಎಂದೆಂದಿಗೂ ಬೆಳಗಾವಿ ನಮ್ಮದೇ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ನಮ್ಮ ನೆಲವನ್ನು ಒಂದಿಂಚೂ ಬಿಟ್ಟುಕೊಡುವುದಿಲ್ಲ. ಎಂದೆಂದಿಗೂ ಬೆಳಗಾವಿ ನಮ್ಮದೇ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೆರವಣಿಗೆ ಜಾಥಾಕ್ಕೆ ಚಾಲನೆ ನೀಡಿದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ* *ಗೋಕಾಕ* ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ, ಬೆಟಗೇರಿ) : ಬೆಳಗಾವಿ ಎಂದೆಂದಿಗೂ ನಮ್ಮದೇ. ಗಡಿ ವಿವಾದ ಮುಗಿದ ಅಧ್ಯಾಯ. ಗಡಿ ವಿಷಯದಲ್ಲಿ ಪ್ರತಿ ಚುನಾವಣೆ ಬಂದಾಗೊಮ್ಮೆ ಅನಾವಶ್ಯಕವಾಗಿ ಗಡಿ ಖ್ಯಾತೆ ತೆಗೆಯುತ್ತಿರುವವರಿಗೆ ಕನ್ನಡಿಗರಾದ ನಾವು ತಕ್ಕ ಉತ್ತರ ನೀಡುತ್ತಿದ್ದೇವೆ. ಕನ್ನಡ ನೆಲ, ಜಲ, ಭಾಷೆ …

Read More »