Breaking News

Uncategorized

ಆಮ್ ಆದ್ಮಿ ಪಕ್ಷದಿಂದ ಬಾದಾಮಿಯಲ್ಲಿ ಮಿಸ್ ಕಾಲ್ ಬಿರುಸಿನ ಪ್ರಚಾರ

ಆಮ್ ಆದ್ಮಿ ಪಕ್ಷದಿಂದ ಬಾದಾಮಿಯಲ್ಲಿ ಮಿಸ್ ಕಾಲ್ ಬಿರುಸಿನ ಪ್ರಚಾರ ಬಾದಾಮಿ :ಬಾದಾಮಿ ತಾಲೂಕಿನಲ್ಲಿ ಆಮ್ ಆದ್ಮಿ  ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಶಶಿಧರ ಹಲಗಲಿ ಮಠ ಹಾಗೂ ಬಾದಾಮಿ ಮತಕ್ಷೇತ್ರದ ಸಂಯೋಜಕರಾದ ಮಲ್ಲಿಕಾರ್ಜುನ್ ಕಲಾದಗಿ ಸಾರಥ್ಯದಲ್ಲಿ ಭರ್ಜರಿ ಪಕ್ಷ ಸಂಘಟನೆಗೆ ಮಿಸ್ ಕಾಲ್ ಅಭಿಯಾನ ಬಿರುಸಿನ ಪ್ರಚಾರ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಶಶಿಧರ ಹಲಗಳಿಮಠ ಹಾಗೂ ಬಾದಾಮಿ ಮತಕ್ಷೇತ್ರದ ಸಂಯೋಜಕರಾದ ಮಲ್ಲಿಕಾರ್ಜುನ್ …

Read More »

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸನ್ನಡತೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಗೋಕಾಕದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ,ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಗೋಕಾಕ ಇವರು ಎರ್ಪಡಿಸಿದ್ದ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ತೆರಳಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ,ಶಿಕ್ಷಕರುಗಳಿಗೆ …

Read More »

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸನ್ನಡತೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಗೋಕಾಕದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ,ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಗೋಕಾಕ ಇವರು ಎರ್ಪಡಿಸಿದ್ದ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ತೆರಳಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ,ಶಿಕ್ಷಕರುಗಳಿಗೆ …

Read More »

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ

ವಿದ್ಯಾರ್ಥಿಗಳು ಸುಸಂಸ್ಕೃತ ನಾಗರಿಕರಾಗಬೇಕೆಂಬುದು ಶಾಸಕ ರಮೇಶ ಜಾರಕಿಹೋಳಿಯವರ ಕನಸು : ಜಿ,ಬಿ, ಬಳಿಗಾರ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸನ್ನಡತೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಗೋಕಾಕದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ,ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಗೋಕಾಕ ಇವರು ಎರ್ಪಡಿಸಿದ್ದ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ತೆರಳಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ,ಶಿಕ್ಷಕರುಗಳಿಗೆ …

Read More »

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ಮನವಿ ಅರ್ಪಿಸಿದರು. ಶುಕ್ರವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದಂತೆ ಕರವೇ ಕಾರ್ಯಕರ್ತರು ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಮಹಾ ಸಚಿವರುಗಳಾದ ಚಂದ್ರಕಾಂತ ಪಾಟೀಲ ಹಾಗೂ ಶಂಭು ರಾಜೆ (ದೇಸಾಯಿ) ಅವರ ವಿರುದ್ಧ ಘೋಷಣೆಗಳನ್ನು …

Read More »

ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬರುವ ಮಹಾ ಮಂತ್ರಿಗಳಿಗೆ ತಕ್ಕಪಾಠ ಕಲಿಸಿವುದಾಗಿ ಕರವೇ ಗಜಸೇನೆ ಎಚ್ಚರಿಕೆ – ಅದ್ಯಕ್ಷ ಪವನ

ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬರುವ ಮಹಾ ಮಂತ್ರಿಗಳಿಗೆ ತಕ್ಕಪಾಠ ಕಲಿಸಿವುದಾಗಿ ಕರವೇ ಗಜಸೇನೆ ಎಚ್ಚರಿಕೆ – ಅದ್ಯಕ್ಷ ಪವನ ಗೋಕಾಕ: ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಗಜಸೇನೆ ಕಾರ್ಯಕರ್ತರು ಮಹಾರಾಷ್ಟ್ರದ …

Read More »

ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*

*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …

Read More »

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ*

*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ* *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …

Read More »

ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ

*ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ *ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ನುಡಿಯ …

Read More »

ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ ಭಕ್ತರು ಹಮ್ಮಿಕೊಂಡ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಧಾರ್ಮಿಕ-ಶೈಕ್ಷಣಿಕ …

Read More »