Breaking News

Uncategorized

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ

ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆ ಸ್ವಾಗತಿಸಿದ ರೆಹಮಾನ್ ಮೊಕಾಶಿ ಘಟಪ್ರಭಾ: ಮೊನ್ನೆ ಸದನದಲ್ಲಿ ಆಡಳಿತದಲ್ಲಿ ಕನ್ನಡ ಅನುಷ್ಠಾನ ಮಾಡುವ ವಿದೆಯಕ ಮಂಡನೆ ಮಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀ ರೆಹಮಾನ್ ಮೊಕಾಶಿ ಸ್ವಾಗತಿಸಿದರು ಕರ್ನಾಟಕದಲ್ಲಿ ಆಡಳಿತವನ್ನು ಕನ್ನಡಮಯ ಮಾಡಿದ್ದು ಸ್ವಾಗತಾರ್ಹವಾಗಿತ್ತು ಇದು ಕೇವಲ ಕಡತದಲ್ಲಿ ಮಾತ್ರ ಇರದೇ ಸಮಗ್ರವಾಗಿ ಅನುಷ್ಠಾನಕ್ಕೆ ತರಬೇಕು ವಿಷೇಶವಾಗಿ ರಾಜ್ಯದ ಗಡಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಮುತುವರ್ಜಿಯಿಂದ ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು 

ಶಾಸಕ ಬಾಲಚಂದ್ರ ಜಾರಕಿಹೊಳಿ ಮುತುವರ್ಜಿಯಿಂದ ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು *ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ* *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, …

Read More »

ಸುಳ್ಳು ವದಂತಿಗಳನ್ನ ನಂಬಬೇಡಿ : PSI ಕಿರಣ ಮೋಹಿತೆ

ಸುಳ್ಳು ವದಂತಿಗಳನ್ನು ನಂಬಬೇಡಿ :PSI ಕಿರಣ ಮೋಹಿತೆ ಗೋಕಾಕ : ಇತ್ತೀಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ಗೋಕಾಕ ಗ್ರಾಮೀಣ ಠಾಣೆಯ ಪಿ.ಎಸ್.ಐ ಕಿರಣ ಮೊಹಿತೆ, ಹೇಳಿದರು.ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ರೇಲ್ವೆ ಸ್ಟೇಷನದಲ್ಲಿರುವ ಹನುಮಾನ ದೇವಸ್ಥಾನದಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ಸಂಯೋಗದಲ್ಲಿ ಹಮ್ಮಿಕೊಂಡಂತಹ ಶಾಂತಿ ಸಭೆಯಲ್ಲಿ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ*

*ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ* ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ …

Read More »

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ*

*ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ದುಪಧಾಳ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ …

Read More »

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಜೆ ಕಬ್ಬಡ್ಡಿ ಹಾಗೂ ಥ್ರೋ ಬಾಲ ಆಯ್ಕೆ..

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಜೆ ಕಬ್ಬಡ್ಡಿ ಹಾಗೂ ಥ್ರೋ ಬಾಲ ಆಯ್ಕೆ.. ಸಪ್ತಸಾಗರ ಗ್ರಾಮದ ಶಾರದಾ ಅಲ್ಪ ಸಂಖ್ಯಾಂತರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ತಂಡ. ಅಥಣಿ 2022/23 ನೇ ಸಾಲಿನ ತಾಲೂಕಾ ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಸಪ್ತಸಾಗರ ಗ್ರಾಮದ ಶಾರದಾ ಅಲ್ಪ ಸಂಖ್ಯಾಂತರ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ವಿಧ್ಯಾರ್ಥಿಗಳು ಅಥಣಿಯಲ್ಲಿ ನಡೆದ ಕಬ್ಬಡ್ಡಿ ಹಾಗೂ ಥ್ರೋಬಾಲ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಜಿಲ್ಲಾ …

Read More »

ಯೂ ಟೂಬ್ ಬ್ಯಾನ್ ಎಂದು ಪ್ರಕಟಣೆ ಹೊರಡಿಸಿಲ್ಲ,,ಬೆಳಗಾವಿ ಜಿಲ್ಲಾಧಿಕಾರಿ ಸ್ಪಷ್ಟನೆ,,

ಯೂ ಟೂಬ್ ಬ್ಯಾನ್ ಎಂದು ಪ್ರಕಟಣೆ ಹೊರಡಿಸಿಲ್ಲ,,ಬೆಳಗಾವಿ ಜಿಲ್ಲಾಧಿಕಾರಿ ಸ್ಪಷ್ಟನೆ,, ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿ ಗಳು ‘ಯೂಟ್ಯೂಬ್ ಚಾನೆಲ್’ಗಳನ್ನು ಬ್ಯಾನ್ ಮಾಡಲಾಗಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ (Social media) ಮಾಧ್ಯಮ ಪ್ರಕಟಣೆಯೊಂದು ತುಂಬಾ ಹರಿದಾಡುತ್ತಿದೆ.ಅದರ ಜೊತೆಯಲ್ಲಿ ಕೆಲವು ಸರಕಾರಿ ಕಚೇರಿಗಳಲ್ಲಿಯೂ ಕೂಡ ಜಿಲ್ಲಾಧಿಕಾರಿಗಳು ಯೂಟೂಬ್ ಬ್ಯಾನ್ ಮಾಡಿದ್ದಾರೆ ಅಂತ ತಮ್ಮ ಟೇಬಲಗಳ ಮೇಲೆ ,ಕಚೇರಿಯ ನೋಟಿಸ್ ಬೋರ್ಡಿನ ಮೇಲೆ ಅಂಟಿಸಿದ್ದುಆದರೆ ಇಂತಹ ಯಾವುದೇ ಪ್ರಕಟಣೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ …

Read More »

ಬಾಯ್ಸ  3 ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ

ಬಾಯ್ಸ  3 ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ ಘಟಪ್ರಭಾ : ನಾಳೆ ಬಿಡುಗಡೆ ಆಗಲಿರುವ ವಿವಾದಾತ್ಮಕ ಮರಾಠಿ ಬಾಯ್ಸ 3 ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕ ವಿರೋಧಿಸಿ ಘಟಪ್ರಭಾ ಪೋಲಿಸ್ ಇನ್ಸಪೆಕ್ಟರ್ ರವರ ಮುಖಾಂತರ ಬೆಳಗಾವಿ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕಾರ್ಯಕರ್ತರನ್ನು ಉಧ್ಧೆಸಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ ವಿವಾದಾತ್ಮಕ ಮರಾಠಿ …

Read More »

ಜಾಗರೂಕತೆಯಿಂದ ನಡೆದರೆ ರಸ್ತೆ ಮೇಲಿನ ಅನಾಹುತಗಳನ್ನು ತಡೆಗಟ್ಟಬಹುದು : PSI ನಾಗರಾಜ ಖಿಲಾರೆ

ಜಾಗರೂಕತೆಯಿಂದ ನಡೆದರೆ ರಸ್ತೆ ಮೇಲಿನ ಅನಾಹುತಗಳನ್ನು ತಡೆಗಟ್ಟಬಹುದು : PSI ನಾಗರಾಜ ಖಿಲಾರೆ ಗೋಕಾಕ : ಇತ್ತೀಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ಗೋಕಾಕ ಗ್ರಾಮೀಣಠಾಣೆಯ ಪಿ.ಎಸ್.ಐ ನಾಗರಾಜ ಖಿಲಾರೆ ಹೇಳಿದರು.ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಬೆಳಗಾವಿ ಪೋಲಿಸ್ ಇಲಾಖೆ ಮತ್ತು ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ಸಂಯೋಗದಲ್ಲಿ ಹಮ್ಮಿಕೊಂಡಂತಹ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಜೈಂಟ್ಸ ಗ್ರುಪ್ ಆಫ್ ಘಟಪ್ರಭಾ ವತಿಯಿಂದ ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ

ಜೈಂಟ್ಸ ಗ್ರುಪ್ ಆಫ್ ಘಟಪ್ರಭಾ ವತಿಯಿಂದ ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ ಘಟಪ್ರಭಾ: ಸ್ಥಳೀಯ ದಾನಮ್ಮ ದೇವಸ್ಥಾನದಲ್ಲಿ ಸೋಮವಾರದಂದು ಸಂಜೆ ಜೈಂಟ್ಸ ಗ್ರುಪ್ ಆಫ್ ಘಟಪ್ರಭಾದವರು ಗುರು ಸ್ಮರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದರು,ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಉದ್ಘಾಟಿಸಿ ಮಾತನಾಡಿದ ಈಗಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ನೈತಿಕ ಸಾಮಾಜಿಕ ಸ್ಪರ್ಧಾತ್ಮಕ ಶಿಕ್ಷಣದ ಅವಶ್ಯಕತೆ ಬೇಕಾಗಿದೆ …

Read More »