Breaking News

Uncategorized

ಹುಲಿಕಟ್ಟಿ ಗ್ರಾಮದಲ್ಲಿ ಹನುಮ ಮಾಲಾಧಾರಿಸಿದ ಶ್ರೀರಾಮ ಭಕ್ತರಿಂದ ಶೋಭಾ ಯಾತ್ರೆ.

ಹುಲಿಕಟ್ಟಿ ಗ್ರಾಮದಲ್ಲಿ ಹನುಮ ಮಾಲಾಧಾರಿಸಿದ ಶ್ರೀರಾಮ ಭಕ್ತರಿಂದ ಶೋಭಾ ಯಾತ್ರೆ. ಗೋಕಾಕ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಹನುಮ ಮಾಲಾ ಧರಿಸಿದ ಶ್ರೀ ರಾಮ್ ಭಕ್ತರಿಂದ ಗ್ರಾಮದಲ್ಲಿ ಶೋಭಾ ಯಾತ್ರೆಯು ಭಕ್ತಿ ಭಾವದಿಂದ ನಡೆಯಿತು. ಶೋಭಾ ಯಾತ್ರೆಗೂ ಪೂರ್ವದಲ್ಲಿ ಗ್ರಾಮದ ಗರಗದ ಶ್ರೀ ದುರ್ಗಾ ಮಾತಾ ದೇವಸ್ಥಾನದಲ್ಲಿ ಡಾ. ಮಹಾಂತ ಅಜ್ಜಯನ್ನವರು ಬೆಳಗ್ಗೆ ಶ್ರೀ ಕಾಳಿಕಾದೇವಿಗೆ ರುದ್ರಾಭಿಷೇಕದೊಂದಿಗೆ ವಿಶೇಷ ನೆರವೇರಿಸಿ ಶೋಭಾ ಯಾತ್ರೆಗೆ ಚಾಲನೆ ನೀಡಿದರು. ದೇವಸ್ಥಾನಕ್ಕೆ ಆರತಿಯೊಂದಿಗೆ ಆಗಮಿಸಿದ ಸುಮಂಗಲಿಯರು …

Read More »

ಕಚೇರಿಯಲ್ಲಿ ಹಾಜರಾತಿ ಪುಸ್ತಕ ಕಳ್ಳತನ. ಪ್ರಶ್ನಿಸಿದ ಪತ್ರಕರ್ತರ ಮೇಲೆ ಅಧಿಕಾರಿ ದರ್ಪ*

*ಕಚೇರಿಯಲ್ಲಿ ಹಾಜರಾತಿ ಪುಸ್ತಕ ಕಳ್ಳತನ. ಪ್ರಶ್ನಿಸಿದ ಪತ್ರಕರ್ತರ ಮೇಲೆ ಅಧಿಕಾರಿ ದರ್ಪ* ಗೋಕಾಕ : ತಾಲೂಕಿನ ದುಫಧಾಳ ಕಾಲನಿಯಲ್ಲಿರುವ ಸಹಾಯಕ ಕಾರ್ಯಪಾಲಕ ಅಬಿಯಂತರರ ಕಚೇರಿ, ಘಟಪ್ರಭಾ ಎಡದಂಡೆ ಕಾಲುವೆ, ಉಪ ವಿಭಾಗ 1ರಲ್ಲಿ ಶನಿವಾರದಂದು ಕಚೇರಿಯ ಹಾಜರಾತಿ ಪುಸ್ತಕ ಮತ್ತು ಕಂಪ್ಯೂಟರ್ ಸಿ,ಪಿ,ಓ, ಕಳ್ಳತನ ಆಗಿದ್ದು. ಪ್ರಕರಣವನ್ಮು ತಿರುಚಲು ಸ್ಥಳಿಯ ಅಧಿಕಾರಿಗಳು ಪ್ರಯತ್ನಿಸುತಿದ್ದಾರೆ.ಇಲ್ಲಿನ ಕಚೇರಿಯ ಅಧಿಕಾರಿಯಾದ ಸಹಾಯಕ ಅಬಿಯಂತರ ಮಹಿಮಗೋಳ ಮತ್ತು ಸಿಬ್ಬಂದಿಗಳು ಕಳ್ಳತನವಾದ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಇಲ್ಲಿನ …

Read More »

ಕಾನೂನು ನಿಯಮ ಪಾಲಿಸುವುದರ ಜೊತೆ ತಮ್ಮ ಭವಿಷ್ಯ ರೂಪಿಸಿಕೊಳ್ಳಿ: ಪಿ,ಎಸ್,ಐ,ಕಿರಣ ಮೊಹಿತೆ.

ಕಾನೂನು ನಿಯಮ ಪಾಲಿಸುವುದರ ಜೊತೆ ತಮ್ಮ ಭವಿಷ್ಯ ರೂಪಿಸಿಕೊಳ್ಳಿ: ಪಿ,ಎಸ್,ಐ,ಕಿರಣ ಮೊಹಿತೆ. ಗೋಕಾಕ : ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು ಮತ್ತು ವ್ಯಸನ ಮುಕ್ತ ಜನಾಂಗ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಜಾಗ್ರತರಾಗಿರಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರಿನ ಮರಡಿಮಠದ ಶ್ರೀ ಗುರುಸಿದ್ದೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಅಪರಾಧ ತಡೆ ಮಾಸಚಾರಣೆ 2023-24 ಕಾರ್ಯಕ್ರಮದಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಐ, ಕಿರಣ ಮೊಹಿತೆಯವರು ಮಾತನಾಡಿದರು. ಇವತ್ತಿನ ದಿನಮಾನಗಳಲ್ಲಿ ಗಾಂಜಾ, ಅಫೀಮಿನಂತಹ ಮಾದಕ ದ್ರವ್ಯಗಳು …

Read More »

ಸಿಲಿಂಡರ್ ಲೀಕ ಆಗಿ ಭಾರಿ ಸ್ಫೋಟ,9 ತಿಂಗಳ ಹಸು ಗೂಸು ಸೇರಿದಂತೆ 7 ಜನರಿಗೆ ಗಂಭೀರ ಗಾಯ,,

ಸಿಲಿಂಡರ್ ಲೀಕ ಆಗಿ ಭಾರಿ ಸ್ಫೋಟ,9 ತಿಂಗಳ ಹಸು ಗೂಸು ಸೇರಿದಂತೆ 7 ಜನರಿಗೆ ಗಂಭೀರ ಗಾಯ,, ಗೋಕಾಕ :ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಪೋಟವಾಗಿ 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯವಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳದಲ್ಲಿ ನಡೆದಿದೆ. ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿ ವಾಸನೆ ಕಂಡು ಬಂದಿದ್ದರಿಂದ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು …

Read More »

ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನವನ್ನು ಮೀಸಲಿಡುವಂತೆ ಬಾಲಚಂದ್ರ ಜಾರಕಿಹೊಳಿ ಅಗ್ರಹ.

ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನವನ್ನು ಮೀಸಲಿಡುವಂತೆ ಬಾಲಚಂದ್ರ ಜಾರಕಿಹೊಳಿ ಅಗ್ರಹ. ಬೆಳಗಾವಿ :* ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ …

Read More »

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ*

*ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ* *ಗೋಕಾಕ್*-ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ‌ಸಮಾಜಸೇವೆಯಲ್ಲಿಯೂ …

Read More »

ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ*

*ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ* *ಮೂಡಲಗಿ*: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು …

Read More »

ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ …

Read More »

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ: BLJ-

*ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ*. *ಪ್ರಸಕ್ತ ಹಂಗಾಮಿನಲ್ಲಿ ೩ ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಘಟಪ್ರಭಾ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಆರೋಗ್ಯ ಸಂಪತ್ತು ಇಲ್ಲದಿದ್ದರೆ ಮಾನವನ ಶರೀರ ಶವ ಇದ್ದಂತೆ: ಪೀರಜಾದೆ

ಆರೋಗ್ಯ ಸಂಪತ್ತು ಇಲ್ಲದಿದ್ದರೆ ಮಾನವನ ಶರೀರ ಶವ ಇದ್ದಂತೆ: ಪೀರಜಾದೆ ಗೋಕಾಕ : ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ, ಶಿಸ್ತನ್ನು ರೂಪಿಸಿಕೊಂಡು ಸೌಹಾರ್ದತೆಯ ಬದುಕಿನೊಂದಿಗೆ ಆರೋಗ್ಯವಂತ ಭಾರತದ ಸದೃಢ ಪ್ರಜೆಗಳಾಗಿ ಬಾಳುತ್ತಾರೆ ಎಂದು ಗೋಕಾಕ ತಾಲೂಕಿನ ಕೊಣ್ಣೂರಲ್ಲಿನ ಆಚಾರ್ಯ ಶಾಂತಿಸಾಗರ ಶಿಕ್ಷಣ ಸಂಸ್ಥೆಯಲ್ಲಿ 2023-24ನೇ ಸಾಲಿನ ವಾರ್ಷಿಕ ಕ್ರೀಡೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಣ್ಣೂರ ವಲಯದ ಸಿ ಆರ್ ಸಿ ಪೀರಜಾದೆ ಇವರು ಭೂಮಿ …

Read More »