Breaking News

Uncategorized

ದಂಡ ಹಾಕುತ್ತಾರೆಂಬ ಭಯಕ್ಕೆ ಹೆಲ್ಮೇಟ್ ದರಿಸದೆ ಜೀವ ರಕ್ಷಣೆಗಾಗಿ ದರಿಸಿ : PSI ಕಿರಣ ಮೋಹಿತೆ

ದಂಡ ಹಾಕುತ್ತಾರೆಂಬ ಭಯಕ್ಕೆ ಹೆಲ್ಮೇಟ್ ದರಿಸದೆ ಜೀವ ರಕ್ಷಣೆಗಾಗಿ ದರಿಸಿ : PSI ಕಿರಣ ಮೋಹಿತೆ ಗೋಕಾಕ : ಪೋಲಿಸ್ ಇಲಾಖೆಯವರು ದಂಡ ಹಾಕುತ್ತಾರೆಂದು ಹೆಲ್ಮೇಟ್ ದರಿಸಬೇಡಿ ನಿಮ್ಮ ಜೀವದ ಸುರಕ್ಷತೆಗೆ ಹೆಲ್ಮೇಟ್ ದರಿಸಿ ಕಾನೂನು ಪಾಲಿಸಿ ಕುಟುಂಬ ಉಳಿಸಿಕೊಳ್ಳಿ ಎಂದು ಗೋಕಾಕ ಗ್ರಾಮೀಣ ಪಿ,ಎಸ್,ಐ, ಕಿರಣ ಮೊಹಿತೆಯವರು ಕೊಣ್ಣೂರ ಪಟ್ಟಣದಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣಾವತಿಯಿಂದ ಹಮ್ಮಿಕೊಂಡ ಹೆಲ್ಮೇಟ್ ಜಾಥಾ ಕಾರ್ಯಕ್ರಮದಲ್ಲಿ ಹೆಲ್ಮೇಟ್ ಧರಿಸದೆ ವಾಹನ ಚಲಾಯಿಸುತ್ತಿರುವ ಸವಾರರಿಗೆ …

Read More »

ದಂಡ ಹಾಕುತ್ತಾರೆಂಬ ಭಯಕ್ಕೆ ಹೆಲ್ಮೇಟ್ ದರಿಸದೆ ಜೀವ ರಕ್ಷಣೆಗಾಗಿ ದರಿಸಿ : PSI ಕಿರಣ ಮೋಹಿತೆ

ದಂಡ ಹಾಕುತ್ತಾರೆಂಬ ಭಯಕ್ಕೆ ಹೆಲ್ಮೇಟ್ ದರಿಸದೆ ಜೀವ ರಕ್ಷಣೆಗಾಗಿ ದರಿಸಿ : PSI ಕಿರಣ ಮೋಹಿತೆ ಗೋಕಾಕ : ಪೋಲಿಸ್ ಇಲಾಖೆಯವರು ದಂಡ ಹಾಕುತ್ತಾರೆಂದು ಹೆಲ್ಮೇಟ್ ದರಿಸಬೇಡಿ ನಿಮ್ಮ ಜೀವದ ಸುರಕ್ಷತೆಗೆ ಹೆಲ್ಮೇಟ್ ದರಿಸಿ ಕಾನೂನು ಪಾಲಿಸಿ ಕುಟುಂಬ ಉಳಿಸಿಕೊಳ್ಳಿ ಎಂದು ಗೋಕಾಕ ಗ್ರಾಮೀಣ ಪಿ,ಎಸ್,ಐ, ಕಿರಣ ಮೊಹಿತೆಯವರು ಕೊಣ್ಣೂರ ಪಟ್ಟಣದಲ್ಲಿ ಗೋಕಾಕ ಗ್ರಾಮೀಣ ಪೋಲಿಸ್ ಠಾಣಾವತಿಯಿಂದ ಹಮ್ಮಿಕೊಂಡ ಹೆಲ್ಮೇಟ್ ಜಾಥಾ ಕಾರ್ಯಕ್ರಮದಲ್ಲಿ ಹೆಲ್ಮೇಟ್ ಧರಿಸದೆ ವಾಹನ ಚಲಾಯಿಸುತ್ತಿರುವ ಸವಾರರಿಗೆ …

Read More »

ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕನ್ನಡದ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಮೂಡಲಗಿಯ ಸುವರ್ಣ ಕನ್ನಡ ರಾಜ್ಯೋತ್ಸವ* *ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಅದ್ದೂರಿಯಾಗಿ ನಡೆದ ಸುವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* *ಮೂಡಲಗಿ*: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ಎಲ್ಲ ಕನ್ನಡ ಪರ ಸಂಘಟನೆಗಳು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಬೇಕು, ಈ ಮೂಲಕ ನಮ್ಮ ಕಸ್ತೂರಿ ಕನ್ನಡ ಭಾಷೆಯನ್ನು …

Read More »

ಅರಭಾವಿ ಶ್ರೀಮಠದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಅರಭಾವಿ ಶ್ರೀಮಠದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿ, ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಲಿಂಗೈಕ್ಯರಾದ ನಂತರ ಈ ಭಾಗದ ಸಕಲ ಭಕ್ತರಿಗೆ ಅಪಾರ ದುಃಖವಾಗಿದೆ. ಅತೀ ಸರಳತೆಯಿಂದ ಜೀವನ ಸಾಗಿಸಿರುವ ಹಿಂದಿನ ಶ್ರೀಗಳ ಸೇವೆಯನ್ನು ಎಷ್ಟು ಹೊಗಳಿದರು ಸಾಲದು. ಅವರು ಎಂದಿಗೂ ಆಡಂಬರದ ಜೀವನ ಸಾಗಿಸಲಿಲ್ಲ. ಎಂದಿಗೂ ಲಿಂಗಪೂಜೆಯನ್ನು ತಪ್ಪಿಸಲಿಲ್ಲ. ಅದಕ್ಕೆಂದೇ ಅವರು ಈ ಭಾಗದ ನಡೆದಾಡುವ …

Read More »

ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ*

*ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ* *ಶ್ರೀಮಠದ ಅಭಿವೃದ್ಧಿಗೆ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ : ನಿಡಸೋಶಿ ಶ್ರೀಗಳು* *ಮೂಡಲಗಿ* : ದುರದುಂಡೀಶ್ವರರ ಆಶೀರ್ವಾದ ಫಲವಾಗಿ ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠವು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬೆಳೆದಿದ್ದು, ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಶ್ರೀಮಠದ ಅಭಿವೃದ್ಧಿಗಾಗಿ ಮಠದ ನೂತನ ಪೀಠಾಧಿಪತಿಯಾಗಿ ಪೀಠಾರೋಹಣಗೈದಿರುವ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ. ಶ್ರೀಮಠವು ಹೊಸ …

Read More »

ಕಾಲು ಜಾರಿ ಬಾವಿಗೆ ಬಿದ್ದು ಸಾವು.ಪ್ರಕರಣ ದಾಖಲು

ಕಾಲು ಜಾರಿ ಬಾವಿಗೆ ಬಿದ್ದು ಸಾವು.ಪ್ರಕರಣ ದಾಖಲು ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ ಸೋಮವಾರ ರಾತ್ರಿ ಕೊಣ್ಣೂರ ರಹವಾಸಿ ಮಾರುತಿ ಸತ್ತೆಪ್ಪಾ ಗುಡ್ದಾಕಾಯು 62 ಇತ ಕುಡಿದ ಅಮಲಿನಲ್ಲಿ ಕೊಣ್ಣೂರ ಹೊರವಲಯದ ತನ್ನ ಜಮೀನಿನಲ್ಲಿದ್ದ ಮನೆಗೆ ತೆರಳುವಾಗ ಅಲ್ಲಿಯೇ ಇದ್ದ ಬಾವಿಯ ಪಕ್ಕದಿಂದ ತೆರಳುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಬಾವಿಯಲ್ಲಿ ನೀರು ಆಳವಾಗಿದ್ದರಿಂದ ಗ್ರಾಮೀಣ ಪೊಲೀಸ್ ಠಾಣೆಯ …

Read More »

ಕಾಲು ಜಾರಿ ಬಾವಿಗೆ ಬಿದ್ದು ಸಾವು.

ಕಾಲು ಜಾರಿ ಬಾವಿಗೆ ಬಿದ್ದು ಸಾವು. ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ ಸೋಮವಾರ ರಾತ್ರಿ ಕೊಣ್ಣೂರ ರಹವಾಸಿ ಮಾರುತಿ ಸತ್ತೆಪ್ಪಾ ಗುಡ್ದಾಕಾಯು 62 ಇತ ಮನಸೋ ಇಚ್ಛೆ ಕುಡಿದು ಕೊಣ್ಣೂರ ಹೊರವಲಯದ ತನ್ನ ಜಮೀನಿನಲ್ಲಿದ್ದ ಮನೆಗೆ ತೆರಳುವಾಗ ಅಲ್ಲಿಯೇ ಇದ್ದ ಬಾವಿಯ ಪಕ್ಕದಿಂದ ತೆರಳುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ psi …

Read More »

ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಸಾವು.

ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಸಾವು. ಕುಡಿದ ಅಮಲಿನಲ್ಲಿ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ ನಿನ್ನೆ ರಾತ್ರಿ ಕೊಣ್ಣೂರ ರಹವಾಸಿ ಮಾರುತಿ ಸತ್ತೆಪ್ಪಾ ಗುಡ್ದಾಕಾಯು 65 ಇತ ಮನಸೋ ಇಚ್ಛೆ ಕುಡಿದು ಕೊಣ್ಣೂರ ಹೊರವಲಯದ ತನ್ನ ಜಮೀನಿನಲ್ಲಿದ್ದ ಮನೆಗೆ ತೆರಳುವಾಗ ಅಲ್ಲಿಯೇ ಇದ್ದ ಬಾವಿಯ ಪಕ್ಕದಿಂದ ತೆರಳುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …

Read More »

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*̊

*̊ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*̊ *̊ಮೂಡಲಗಿ*̊: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು …

Read More »