Breaking News

Uncategorized

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ …

Read More »

ಇಂದಿನಿಂದ ಕರ್ನಾಟಕದಲ್ಲಿ 10 ದಿ ರಾತ್ರಿ ಕರ್ಪ್ಯೂ ಜಾರಿ : ಮತ್ತೆ ಕರುನಾಡು ಸ್ತಬ್ದ

ಇಂದಿನಿಂದ ಕರ್ನಾಟಕದಲ್ಲಿ 10 ದಿ ರಾತ್ರಿ ಕರ್ಪ್ಯೂ ಜಾರಿ : ಮತ್ತೆ ಕರುನಾಡು ಸ್ತಬ್ದ ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇವತ್ತಿನಿಂದಲೆ ರಾತ್ರಿ 10 ಗಂಟೆಯಿಂದ ,ಬೆಳಿಗ್ಗೆ 6 ಗಂಟೆಯವರೆಗೆ 10 ದಿನಗಳ ಕಾಲ ರಾತ್ರಿ ಕರ್ಪ್ಯೂ ಜಾರಿಯಾಗುವುದರಿಂದ ಕರ್ನಾಟಕ ರಾತ್ರಿ ಸ್ತಬ್ದವಾಗಲಿದೆ, ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ. ಇಂದಿನಿಂದ 19 ದಿನಗಳ ಕಾಲ ರಾತ್ರಿ ಕರ್ಫ್ಯೂ ಇದ್ದು, ಅಗತ್ಯ ಸೇವೆಗಳಿಗೆ ಮಾತ್ರ …

Read More »

ಮತಪಟ್ಟಿಗೆ ಹೊತ್ತು ತರುತ್ತಿದ್ದ ಬಸ್ ಗೆ ಟಿಪ್ಪರ್ ಡಿಕ್ಕಿ ಅಪಘಾತ; ಚುನಾವಣಾ ಸಿಬ್ಬಂದಿಗಳಿಗೆ ಗಾಯ..

ಮತಪಟ್ಟಿಗೆ ಹೊತ್ತು ತರುತ್ತಿದ್ದ ಬಸ್ ಗೆ ಟಿಪ್ಪರ್ ಡಿಕ್ಕಿ ಅಪಘಾತ; ಚುನಾವಣಾ ಸಿಬ್ಬಂದಿಗಳಿಗೆ ಗಾಯ.... ಮುದ್ದೇಬಿಹಾಳ; ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ,ಕೂಪ್ಪ ತಾಂಡ,ಕೂಪ್ಪ ಸಿದ್ದಾಪೂರ ಗ್ರಾಮದ ಮತ ಪೆಟ್ಟಿಗೆ ಮತ್ತು ಸಿಬ್ಬಂದಿ ಕರೆತರುತ್ತಿದ್ದ ಬಸ್ ಆಲಮಟ್ಟಿ ರಸ್ತೆಯ ಗೆದ್ದಲಮರಿ ಬಳಿ ಮಂಗಳವಾರ ರಾತ್ರಿ 7;30 ರ ಸಮಯಕ್ಕೆ ಸಿಮೆಂಟ್ ಮಿಕ್ಸರ್ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ ಸಿಬ್ಬಂದಿ ಗಳಿಗೆ ಗಾಯಗೂಂಡಿದ್ದು ಬಸ್ ಚಾಲಕನಿಗೆ ಸ್ಥಿತಿ …

Read More »

ಗೋಕಾಕ ಬಿಜೆಪಿ ಮಹಿಳಾ ಪದಾದಿಕಾರಿಗಳಿಂದ ಸುಕನ್ಯಾ ಸಮೃದ್ದಿ ಯೋಜನೆ: ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಪಾಸ ಬುಕ್ ವಿತರಣೆ.

ಗೋಕಾಕ ಬಿಜೆಪಿ ಮಹಿಳಾ ಪದಾದಿಕಾರಿಗಳಿಂದ ಸುಕನ್ಯಾ ಸಮೃದ್ದಿ ಯೋಜನೆ: ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಪಾಸ ಬುಕ್ ವಿತರಣೆ. ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಕನಸು ಬೇಟಿ ಪಡಾವೋ ಬೇಟಿ ಬಚಾವೋ ಯೋಜನೆಯ ಸುಕನ್ಯಾ ಸಮೃದ್ದಿ ಯೋಜನೆಯಲ್ಲಿ ಮಾಡಿದ ಬ್ಯಾಂಕ ಪಾಸ ಬುಕಗಳನ್ನು ಗೋಕಾಕದಲ್ಲಿನ ಜಲಸಂಪನ್ಮೂಲ‌ ಸಚಿವ ಶ್ರೀ ರಮೇಶ ಜಾರಕಿಹೋಳಿಯವರ ಗೃಹ ಕಚೇರಿಯಲ್ಲಿ ಕಾರ್ಮಿಕ ದುರಿಣ ಅಂಬಿರಾವ ಪಾಟೀಲ ಇವರು ಪಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ …

Read More »

ಗೋಕಾಕ ಬಿಜೆಪಿ ಮಹಿಳಾ ಪದಾದಿಕಾರಿಗಳಿಂದ ಸುಕನ್ಯಾ ಸಮೃದ್ದಿ ಯೋಜನೆ: ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಪಾಸ ಬುಕ್ ವಿತರಣೆ.

*ಗೋಕಾಕ ಬಿಜೆಪಿ ಮಹಿಳಾ ಪದಾದಿಕಾರಿಗಳಿಂದ ಸುಕನ್ಯಾ ಸಮೃದ್ದಿ ಯೋಜನೆ: ಕಾರ್ಮಿಕ ದುರೀಣ ಶ್ರೀ ಅಂಬಿರಾವ ಪಾಟೀಲ ಇವರಿಂದ ಪಾಸ ಬುಕ್ ವಿತರಣೆ. ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಕನಸು ಬೇಟಿ ಪಡಾವೋ ಬೇಟಿ ಬಚಾವೋ ಯೋಜನೆಯ ಸುಕನ್ಯಾ ಸಮೃದ್ದಿ ಯೋಜನೆಯಲ್ಲಿ ಮಾಡಿದ ಬ್ಯಾಂಕ ಪಾಸ ಬುಕಗಳನ್ನು ಗೋಕಾಕದಲ್ಲಿನ ಜಲಸಂಪನ್ಮೂಲ‌ ಸಚಿವ ಶ್ರೀ ರಮೇಶ ಜಾರಕಿಹೋಳಿಯವರ ಗೃಹ ಕಚೇರಿಯಲ್ಲಿ ಕಾರ್ಮಿಕ ದುರಿಣ ಅಂಬಿರಾವ ಪಾಟೀಲ ಇವರು ಪಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ …

Read More »

ಚಿಕ್ಕನಂದಿ ಗ್ರಾಮದಲ್ಲಿ ಭಕ್ತಿ ಭಾವದಿಂದ ಜರುಗಿದ ಅಯ್ಯಪ್ಪ ಸ್ವಾಮಿ ಮಹಾಪೂಜೆ

ಚಿಕ್ಕನಂದಿ ಗ್ರಾಮದಲ್ಲಿ ಭಕ್ತಿ ಭಾವದಿಂದ ಜರುಗಿದ ಅಯ್ಯಪ್ಪ ಸ್ವಾಮಿ ಮಹಾಪೂಜೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಶಿವಾನಂದ ಮಠದಲ್ಲಿ ಸ್ಥಳಿಯ ಗುರುಸ್ವಾಮಿ ಮತ್ತು ವಿವಿದ ಗ್ರಾಮದ ಸನ್ನಿದಾದ ಗುರುಸ್ವಾಮಿಗಳ ಸಮ್ಮುಖದಲ್ಲಿ ಎರಡನೆ ವರ್ಷದ ಮಹಾಪೂಜೆ ಅದ್ದೂರಿಯಾಗಿ ಜರುಗಿತು. ಈ ಮಹಾಪೂಜೆಗೆ ಸುತ್ತಮುತ್ತಲಿನಿಂದ ಗುರುಸ್ವಾಮಿಗಳ ಜೊತೆ ಕನ್ನಿ ಸ್ವಾಮಿಗಳು, ಪಡಿ ಸ್ವಾಮಿಗಳು,ಗಂಟಿ ಸ್ವಾಮಿಗಳು ಸೇರಿದಂತೆ ಸ್ವಾಮಿಗಳುವಿವಿದ ವಾದ್ಯ ಮೇಳಗಳಿಂದ ಆಗಮಿಸಿ ಬಕ್ತಿ ಹಾಡುಗಳನ್ನು ಹಾಡಿದರು, ಹಾಗೂ ಅಯ್ಯಪ್ಪ ಸ್ವಾಮಿ ಮೂರ್ತಿಗೆ ಅಭಿಷೇಕ, …

Read More »

ಈ ಅಬ್ಯರ್ಥಿ ಗೆದ್ದರೆ ಒಳ್ಳೆಯದೊ ಅಥವಾ ಸೋತರೆ ಒಳ್ಳೆಯದೋ ನೀವೆ ನೋಡಿ,,,!!!

ಈ ಅಬ್ಯರ್ಥಿ ಗೆದ್ದರೆ ಒಳ್ಳೆಯದೊ ಅಥವಾ ಸೋತರೆ ಒಳ್ಳೆಯದೋ ನೀವೆ ನೋಡಿ,,,!! ತುಮಕೂರು : ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣಾ ಅಭ್ಯರ್ಥಿಯೊಬ್ಬರು ತಮ್ಮ ಚುನಾವಣಾ ಕರಪತ್ರದಲ್ಲಿ ಮುದ್ರಿಸಿರುವ ಅಂಶಗಳು ಸಾಕಷ್ಟು ಚರ್ಚೆಗೆ ಒಳಗಾಗಿದ್ದು, ಚುನಾವಣೆಯಲ್ಲಿ ಗೆದ್ದರೆ ಮಾಡುವ ಕೆಲಸಗಳು ಹಾಗೂ ಸೋತರೆ ಮಾಡುವ ಕೆಲಸಗಳನ್ನು ಸ್ಪಷ್ಟಪಡಿಸಿರುವುದು ಹುಬ್ಬೇರಿಸುವಂತಿವೆ. ಅಲ್ಲದೇ ಕರಪತ್ರದಲ್ಲಿಯೇ ಗ್ರಾಮದಲ್ಲಿ ನಡೆದಿರುವ ಭ್ರಷ್ಟಾಚಾರದ ಸಂಗತಿಗಳನ್ನು ಹೊರಹಾಕಿದ್ದು ವಿಶೇಷವಾಗಿದೆ. ಜಿಲ್ಲೆಯ ಹೆಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಲ್ಕೆರೆ …

Read More »

ಮರಾಕುಡಿ ಗ್ರಾಮದ ಅಬಿವೃದ್ದಿಗಾಗಿ ಅಭ್ಯರ್ಥಿಗಳ ಅವಿರೋಧ ಆಯ್ಕೆ*

*ಮರಾಕುಡಿ ಗ್ರಾಮದ ಅಬಿವೃದ್ದಿಗಾಗಿ ಅಭ್ಯರ್ಥಿಗಳ ಅವಿರೋಧ ಆಯ್ಕೆ* ಗ್ರಾಮ ಪಂಚಾಯತ ಚುನಾವಣೆ ಹತ್ತಿರ ಬಂದರೆ ಸಾಕು ಕುಟುಂಬದವರ ಮಧ್ಯೆ ಚುನಾವಣಾ ಭರಾಟೆ ಜೋರಾಗಿಯೇ ಇರುತ್ತದೆ. ಗ್ರಾಮದಲ್ಲಿ ನಾನು ನೀನು ಎಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಮುಂದಾಗುತ್ತಾರೆ. ಗ್ರಾಮದಲ್ಲಿ ತಮ್ಮದೆ ಹಿಡಿತ ಸಾಧಿಸಲು ಗ್ರಾಮ ಪಂಚಾಯತಿ ಚುನಾವಣೆ ಒಂದು ಅಡಿಪಾಯ ಆಗುತ್ತೆ . ಬಿರುಸಿನ ಫೈಟ್ ನಡೆಯುವ ಕಾಲದಲ್ಲಿ ಇಲ್ಲೊಂದು ಗ್ರಾಮ ಪಂಚಾಯತ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆದು …

Read More »

ಚುನಾವಣೆಯಲ್ಲಿ ಗೆಲ್ಲಲಿಕ್ಕೆ ಆಗದೆ ಮಾಟ-ಮಂತ್ರ ಮಾಡಿದ ಕುತಂತ್ರಿ ಅಬ್ಯರ್ಥಿಗಳು.

ಚುನಾವಣೆಯಲ್ಲಿ ಗೆಲ್ಲಲಿಕ್ಕೆ ಆಗದೆ ಮಾಟ-ಮಂತ್ರ ಮಾಡಿದ ಕುತಂತ್ರಿ ಅಬ್ಯರ್ಥಿಗಳು ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ಚುನಾವಣೆ ಹಿನ್ನೆಲೆ ವಾಮಾಚಾರ ಮಾಡಿದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ,ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗ್ರಾಮದ ವಾರ್ಡಿನಲ್ಲಿ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, …

Read More »

ಶಾಲೆಗಳು ತೆರದರೆ ಜೈಲುಗಳು ಮುಚ್ಚುತ್ತವೆ : ಶ್ರೀಮತಿ ಅರೂಣಾದೇವಿ.

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »