Breaking News

Uncategorized

ಶಾಲೆಗಳು ತೆರದರೆ ಜೈಲುಗಳು ಮುಚ್ಚುತ್ತವೆ : ಶ್ರೀಮತಿ ಅರೂಣಾದೇವಿ. ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ ಕೊಂಡುವಂತಾಗಿದೆ. ಅದಲ್ಲದೆ ಬೇರೆ ಸಮಾಜದವರಕ್ಕಿಂತ ಲಿಂಗಾಯತ ಸಮಾಜದಲ್ಲಿ ಬಹಳ ಬಡವರಿದ್ದಾರೆ, ಸನ್ಮಾನ್ಯ ಯಡಿಯೂರಪ್ಪನವರು ಅಂತವರಿಗ ನಮ್ಮ ಸಮಾಜದವರನ್ನು ಹಿಂದೂಳಿದ ಪಟ್ಟಿಗೆ ಸೇರಿಸಿದರೆ ಅವರನ್ನು ನಾವೆಲ್ಲರೂ ಪೂಜಿಸುತ್ತೇವೆಂದರು. ಬೆಳಗಾವಿಯಲ್ಲಿ ವೀರಶೈವ ಲಿಂಗಾಯತರ ವಿದ್ಯಾ್ಥಿಗಳಿಗೆ ನೀಡಿದ ಹಾಸ್ಟೇಲ ಜಾಗದ ದರ ಕಡಿಮೆ ಮಾಡಲು ಯಡಿಯೂರಪ್ಪನವರ ಪುತ್ರಿ ವೇದಿಕೆ ಮೇಲೆ ಆಶಿನರಾದಂತ ಅರೂಣಾದೇವಿಗೆ ವಿನಂತಿಸಿದರು. ನಮ್ಮ ಸಮಾಜಕ್ಕೆ ಶಕ್ತಿ ಬೇಕಾಗಿದೆ, ಶಕ್ತಿ ಇಲ್ಲದೆ ಸಮಾಜದಿಂದ ಎನೂ ಮಾಡಲು ಸಾದ್ಯವಿಲ್ಲ ಎಂದರು.ನಮ್ಮಲ್ಲಿ ದಾನಿಗಳಿದ್ದಾರೆ ಆದರೆ ಮಾರ್ಗದರ್ಶನವಿಲ್ಲದ ಕಾರಣ ಹಿಂದುಳಿಯಲಿಕ್ಕೆ ಕಾರಣವಾಗಿದೆ. ಹೆಣ್ಣು ಕಲಿಯುವುದು ಎಲ್ಲರ ಉದ್ದಾರಕ್ಕಾಗಿ ಗಂಡು ಕಲಿಯುವುದು ಸ್ವಾರ್ಥಕ್ಕಾಗಿ ಎಂದು ಹೇಳುತ್ತಾ ಎಲ್ಲರೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ವಿನಂತಿಸಿದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ರಾಜ್ಯಾದಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರಿ ಶ್ರೀಮತಿ ಅರೂಣಾದೇವಿಯವರು ಮಾತನಾಡಿ ಶಾಲೆಗಳು ತೆರೆದರೆ ಜೈಲು ಮುಚ್ಚುತ್ತವೆ, ಹೆಣ್ಣುಮಕ್ಕಳು ಕೇವಲ ಅಡುಗೆ ಮನೆಗೆ ಮಿಸಲಾಗದೆ ದರ್ಮವನ್ನು ಉಳಿಸುವ ಜೊತೆಯಲ್ಲಿ ಹೊರಗೆ ಬರಬೇಕಾಗಿದೆ,ಅದಲ್ಲದೆ ಮಲೆನಾಡಲ್ಲಿ ಬೆಳೆದ ನಾವೆಲ್ಲರೂ ಇವತ್ತು ಉತ್ತರ ಕರ್ನಾಟಕದ ವೀರಶೈವ ಲಿಂಗಾಯತರನ್ನು ನೋಡಿ ನಾವು ಸಂಸ್ಕ್ರತಿ ಕಲಿಯಬೇಕಾಗಿದೆ ಎಂದರು, ಇದೆ ಸಮಯದಲ್ಲಿ ಗೋಕಾಕ ತಾಲೂಕಿನ‌ ಪಂಚಮಸಾಲಿ ಅದ್ಯಕ್ಷರಾದ ಪ್ರಕಾಶ ಬಾಗೋಜಿಯವರು ಅಪಘಾತದಲ್ಲಿ ತನ್ನ ತಂದೆ ಕಲು ಪ್ರ್ಯಾಕ್ಚರ ಆಗಿದ್ದರಿಂದ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಕಲಿಯಲಿಕ್ಕೆ ತೊಂದರೆಯಲ್ಲಿದ್ದ ಅಂಕಲಗಿ ಶಾಲೆಯ ಇಂಜನಿಯರ ವಿದ್ಯಾರ್ಥಿನಿ ಸೌಮ್ಯ ಗುತ್ತಿಗೋಳಿಯವರಿಗೆ ಪ್ರತಿ ವರ್ಷದಂತೆ ಹನ್ನೊಂದು ಸಾವಿರದಾ ಒಂದು ರೂ,ಗಳನ್ನು ಸತತ ಐದು ವರ್ಷಗಳ ವರೆಗೂ ಶಿಕ್ಷಣಕ್ಕಾಗಿ ಕೊಡುವುದಾಗಿ ಘೊಷಿಸಿದರು. ಈ ಕಾರ್ಯಕ್ರಮದಲ್ಲಿ ಗದಗ ಬ್ರಹ್ಮಮಠದ ಜಗದ್ಗುರು ಶ್ರೀಸಾದಶಿವಾನಂದ ಭಾರತಿ ಸ್ವಾಮಿಗಳು ಸಾನಿದ್ಯ ವಹಿಸಿದ್ದರು ,ಬೆಳಗಾವಿ ಜಿಲ್ಲಾ ಯುವ ಘಟಕದ ಅದ್ಯಕ್ಷರಾದ ಚೇತನ ಅಂಗಡಿ,ಜಿಲ್ಲಾ ಘಟಕ್ ಅದ್ಯಕ್ಷೆ ರತ್ನಪ್ರಭಾ ಬೆಲ್ಲದ,ಮಹಿಳಾ ಜಿಲ್ಲಾ ಘಟಕದ ಅದ್ಯಕ್ಷರಾದ ಶರಣೆ ಜ್ಯೋತಿ ಭಾವಿಕಟ್ಟಿ, ತಾಲೂಕ ಮಹಾಸಭಾದ ಅದ್ಯಕ್ಷರಾದ ಸೋಮಶೇಖರ್ ಮಗದುಮ್ಮ, ತಾಲೂಕಾ ಗೌರವಾದಕ್ಷ ರಾಜು ಮುನವಳ್ಳಿ,ಚಂದ್ರಶೇಖರ ಕೊಣ್ಣೂರ, ನಂದಾ ಗಣಾಚಾರಿ.ಮಹಾಂತೇಶ ತಾಂವಶಿ,ರಾಜು ಮೂಡಲಗಿ,ರಮೇಶ ಹಿರೆಮಠ,ಬಸವರಾಜ ಹುಳ್ಳೇರ,ವಿ,ಎಸ್,ಮಗದುಮ್, ಹಾಗೂ ಇನ್ನೂಳಿದ ಗಣ್ಯರು ಉಪಸ್ಥಿತರಿದ್ದರು.

ಶಾಲೆಗಳು ತೆರದರೆ ಜೈಲುಗಳು ಮುಚ್ಚುತ್ತವೆ : ಶ್ರೀಮತಿ ಅರೂಣಾದೇವಿ. ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ …

Read More »

ಗೊತ್ತಿಲ್ಲದೆ ಮಾಡುತಿದ್ದ ತಂಗಿಯ ಬಾಲ್ಯ ವಿವಾಹ ತಡೆದ ಅಣ್ಣ

ವಿದ್ಯಾಬ್ಯಾಸ ಕಲಿಸುವುದಾಗಿ ಹೇಳಿ ತನ್ನ ಅಣ್ಣನ ಮಗಳನ್ನು ಸಂಬಂದಿಕರ ಹುಡುಗನ ಜೊತೆ ಮಾಡುತಿದ್ದ ಬಾಲ್ಯ ವಿವಾಹವನ್ನು ವಿವಾಹ ಆಗುತಿದ್ದ ಬಾಲಕಿಯ ಅಣ್ಣ ಬಂದು ಆಗುತಿದ್ದ ಬಾಲ್ಯ ವಿವಾಹವನ್ನು ತಡೆದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದ ರಾಧಿಕಾ ಮಲ್ಲೇಶ ಮಗೆನ್ನವರ (16) ಎಂಬ ಬಾಲಕಿಯನ್ನು ಘಟಪ್ರಭಾದ ರಮೇಶ ಕೆಂಪಣ್ಣ ಮೊದಗಿ (24) ಇತನ ಜೊತೆ ಕೊಣ್ಣೂರಲ್ಲಿನ ರಾದಿಕಾಳ ಅತ್ತೆಯ ಮನೆಯಲ್ಲಿ ಮದುವೆ ಮಾಡಲು …

Read More »

ಮನೆಗೆ ಒಳ್ಳೆಯ ಮಗನಾದರೆ ದೇಶಕ್ಕೂ ಕೂಡ ಆತ ಒಳ್ಳೆಯ ಮಗ: ಡಾ: ಶ್ರೀ ಮಹಾಂತಯ್ಯ ಸ್ವಾಮಿ

ಮನೆಗೆ ಒಳ್ಳೆಯ ಮಗನಾದರೆ ದೇಶಕ್ಕೂ ಕೂಡ ಆತ ಒಳ್ಳೆಯ ಮಗ: ಡಾ: ಶ್ರೀ ಮಹಾಂತಯ್ಯ ಸ್ವಾಮಿ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿವಿದ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಗಾಗಿ ಜೈ ಅಂಬೆ ಸೇವಾ ಸಮಿತಿ ಮತ್ತು ಗ್ಲೋಬಲ್ ಪೀಸ್ ಯುನಿವರ್ಸಿಟಿ (ಯು,ಎಸ್,ಎ)ಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡ ಹೂಲಿಕಟ್ಟಿ ಗ್ರಾಮದ ಶ್ರೀಗರಗದ ದುರ್ಗಾ ಮಾತಾ ದೇವಸ್ಥಾನದ ಶ್ರೀ ಮಹಾಂತಯ್ಯ ಅಜ್ಜನವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಕೆರಳದ ರಾಷ್ಟ್ರಿಯ …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ …

Read More »

ಕೋರೋನಾ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳು..

ಕೋರೋನಾ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳು.. ಕೇಂದ್ರ ಸರ್ಕಾರ ಹಲವು ಕೋರೋನಾ ನಿಯಮ ಮಾಡಿದೆ .. ಗಡಿ ಜಿಲ್ಲೆಯ ಬೀದರ್ ನಲ್ಲಿ ಅಧಿಕಾರಿಗಳು ಕೋರೋನಾ ನಿಯಮ ಗಾಳಿಗೆ ತೂರಿದ ಬೀದರ ಜಿಲ್ಲೆಯ ಜನವಾಡ ಗ್ರಾಮ ಪಂಚಾಯತ ಅಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳ ಮತ್ತು ನಾಮ ಪತ್ರ ಸಲ್ಲಿಸಲು ಬಂದ ಉಮೇದಾರರು.. ಕರೋನಾ ವೈರಸ್ ಮೊಟ್ಟಮೊದಲ ಕಾಣಿಸಿಕೊಂಡ ವೈರಸ್ ಬೀದರ್ ನಲ್ಲಿ ..ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ಹಗಲು ರಾತ್ರಿ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಬೈಕ್‌ ಕಳ್ಳರ ಹೆಡೆಮುರಿ ಕಟ್ಟಿ ಗೋಕಾಕ ಜನತೆಯ ಪ್ರಶಂಸೆಗೆ ಪಾತ್ರರದ ಗೋಕಾಕ ಪೋಲಿಸ್*

*ಬೈಕ್‌ ಕಳ್ಳರ ಹೆಡೆಮುರಿ ಕಟ್ಟಿ ಗೋಕಾಕ ಜನತೆಯ ಪ್ರಶಂಸೆಗೆ ಪಾತ್ರರದ ಗೋಕಾಕ ಪೋಲಿಸ್* ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ …

Read More »

ಮಮದಾಪುರ ಗ್ರಾ, ಪಂ, ಹದ್ದಿಯ ಅಜ್ಜನಕಟ್ಟಿ ಗ್ರಾ, ಪಂ, ಐದೂ ಸ್ಥಾನಗಳು ಅವಿರೋಧ ಆಯ್ಕೆ.

ಮಮದಾಪುರ ಗ್ರಾ, ಪಂ, ಹದ್ದಿಯ ಅಜ್ಜನಕಟ್ಟಿ ಗ್ರಾ, ಪಂ, ಐದೂ ಸ್ಥಾನಗಳು ಅವಿರೋಧ ಆಯ್ಕೆ ಗೋಕಾಕ ಮತಕ್ಷೇತ್ರದ ಮಮದಾಪುರ ಗ್ರಾಮ ಪಂಚಾಯತಿ ಹದ್ದಿಯ ಅಜ್ಜನಕಟ್ಟಿ ಗ್ರಾಮದ ಪಂಚಾಯತಿಯ ಐದಕ್ಕೆ-ಐದು ಸ್ಥಾನಗಳಿಗೆ ಗ್ರಾಮದ ಹಿರಿಯರು ಒಕ್ಕೋರಿಳಿನಿಂದ ಅವಿರೋಧ ಆಯ್ಕೆ ಮಾಡಿದ್ದು ಆಯ್ಕೆಯಾದ ಅಭ್ಯರ್ಥಿಗಳಾದ ರೂಪಾ ಸುನೀಲ ಅವರಾದಿ,ಲಕ್ಷ್ಮಿ ಮುತ್ತೆಪ್ಪ ರಕ್ಷಿ,ಭೀಮಪ್ಪ ಲಕ್ಷ್ಮಪ್ಪ ಚಂದರಗಿ,ರಾಜು ಯಲ್ಲಪ್ಪ ಬೆಳಗಲಿ,ಸಿದ್ದಲಿಂಗಪ್ಪ ಲಕ್ಷ್ಮಪ್ಪ ಪೂಜೇರ.ಅವರು ಅವಿರೋಧ ಆಯ್ಕೆ ಹಿನ್ನೆಲೆ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ …

Read More »

ಕುಡಚಿ ಮತಮತಕ್ಷೇತ್ರದ ಗ್ರಾ, ಪಂ ಚುನಾವಣೆಯ ಪೂರ್ವಭಾವಿ ಸಭೆಗೆ ಸತೀಶ ಜಾರಕಿಹೊಳಿ ಚಾಲನೆ

ಕುಡಚಿ ಮತಮತಕ್ಷೇತ್ರದ ಗ್ರಾ, ಪಂ ಚುನಾವಣೆಯ ಪೂರ್ವಭಾವಿ ಸಭೆಗೆ ಸತೀಶ ಜಾರಕಿಹೊಳಿ ಚಾಲನೆ ಕುಡಚಿ ಮತಮತಕ್ಷೇತ್ರದ ಗ್ರಾಮ ಪಂಚಾಯತ ಚುನಾವಣೆಯ ಪೂರ್ವಭಾವಿ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಾಲನೆ ನೀಡಿದರು ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದ ಅಮಿನ್ ಶಾದಿ ಹಾಲನಲ್ಲಿ ನಡೆದ ಗ್ರಾಮ ಪಂಚಾಯತ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಗ್ರಾಮ‌ ಪಂಚಾಯತ ಚುನಾವಣೆಯ 41 ಅಭ್ಯರ್ಥಿಗಳನ್ನು ಸನ್ಮನಿಸಿ ಮಾತನಾಡುತ್ತಾ. ನಾಳೆ ಡಿ 27 ರಂದು ನಡೆಯು ಗ್ರಾಮ‌ ಪಂಚಾಯತ …

Read More »

ಅಬಿವೃದ್ದಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ : ಶ್ರೀಮತಿ,ಸುನೀತಾ ಶೆಟ್ಟೆಪ್ಪಾ,ಹರಿಜನ

ಅಬಿವೃದ್ದಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ : ಶ್ರೀಮತಿ,ಸುನೀತಾ ಶೆಟ್ಟೆಪ್ಪಾ,ಹರಿಜನ ಲೋಳಸೂರ,:ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ, ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಗ್ರಾಮದ ಅಬಿವೃದ್ದಿ ಮಾಡುವ ಚಲಗಾರರಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು, ಅಂತಹ ವ್ಯಕ್ತಿ/ಮಹಿಳೆ,ಗ್ರಾಮದ ಅಭಿವೃದ್ದಿಯ ಜೊತೆ ಸಮಾಜದ ಜನತೆಗೆ ಎನಾದರೂ ಮಾಡಲೆಬೇಕೆಂಬ ಉದ್ದೇಶದಿಂದ,ಸರಕಾರದ ಸೌಲಭ್ಯಗಳ …

Read More »