Breaking News

Uncategorized

ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ

ಗೋಕಾಕ ಬ್ರೇಕಿಂಗ್ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋದಿಸಿ ಭಾರತ ಬಂದ್ ಹಿನ್ನೆಲೆ ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ ರಸ್ತೆಗಿಳಿದ ಕೆ,ಎಸ್,ಆರ್,ಟಿ,ಸಿ,ಬಸ್ಸುಗಳು ಹಾಗೂ ಖಾಸಗಿ ವಾಹನಗಳು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲಿಲ್ಲ ಬಂದಗೆ ಬಿಸಿ ಬಂದಗೆ ಬೆಂಬಲಿಸಿದ ಅಂಗಡಿ ಮಾಲಿಕರು ಹಾಗೂ ಇನ್ನುಳಿದ ಸಂಘಟನೆಗಳು ಪ್ರಯಾಣಿಕರ ಕೊರತೆಯಿಂದ ಸಾಲಾಗಿ ನಿಂತಿರುವ ಬಸ್ಸುಗಳು ಗೋಕಾಕದಲ್ಲಿ ಬಂದಗೆ ಸಾರ್ವಜಿಕರಿಂದ ನಿರಸ ಪ್ರತಿಕ್ರಿಯೆ ವ್ಯಕ್ತ, 11 ಗಂಟೆಯ ನಂತರ ಪ್ರತಿಬಟನೆ ಕಾವು ಸಾದ್ಯತೆ ಅಹಿತಕರ …

Read More »

ಗ್ರಾಮ ಪಂಚಾಯತಿಗಳ ಸ್ಥಾನಗಳು ಹರಾಜು

ಗ್ರಾಮ ಪಂಚಾಯತಿ ಚುನಾವಣೆ ಸಮೀಪವಿರುವುದರಿಂದ ಬಳ್ಳಾರಿ ಜಿಲ್ಲೆಯ ಬೈಲೂರ ಗ್ರಾಮದ 13 ಪಂಚಾಯತಿಯ ಸ್ಥಾನಗಳನ್ನು ಹಾರಾಜು ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಗ್ರಾಮದ 13 ಸ್ಥಾನಗಳೆಲ್ಲವು ಒಟ್ಟು 51 ಲಕ್ಷ ರೂ,ಗಳಿಗೆ ಹರಾಜು ಮಾಡಿದ್ದಾರೆ, ಈ ಹರಾಜಿನ ಹಣವನ್ನು ದೇವಾಲಯ ಅಬಿವೃದ್ದಿ ಹೆಸರಿಗೆ ಅಂತಾ ಅಲ್ಲಿನ ಗ್ರಾಮಸ್ಥರು ವಿಡಿಯೋ ವೈರಲ್ಲ ಆಗಿದ್ದು, ಇದರ ಬಗ್ಗೆ ಈಗ ಬಳ್ಳಾರಿ ಜಿಲ್ಲಾಡಳಿತವು ಹರಾಜು ಕೂಗಿದ ಮುಖಂಡರ ಮೇಲೆ ಮತ್ತು ಆಯ್ಕೆಯಾದ ಸದಸ್ಯರ …

Read More »

ಭೀಮ ಆರ್ಮಿ ಮತ್ತು ಕರವೆ ನೇತೃತ್ವದಲ್ಲಿ ಮಹಾಪರಿನಿರ್ವಾಣ ದಿನ ಆಚರಣೆ

ಭೀಮ ಆರ್ಮಿ ಮತ್ತು ಕರವೆ ನೇತೃತ್ವದಲ್ಲಿ ಮಹಾಪರಿನಿರ್ವಾಣ ದಿನ ಆಚರಣೆ ಡಾ. ಬಿ ಅರ್ ಅಂಬೇಡ್ಕರ್ ಅವರ 64 ನೇ ಮಹಾಪರಿನಿರ್ವಾಣ ದಿನದ ನಿಮಿತ್ಯ ಗೋಕಾಕ ತಾಲೂಕಿನ ದುಪಧಾಳ ಗ್ರಾಮದಲ್ಲಿ ಇಂದು ಭೀಮ್ ಆರ್ಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಂಘಟನೆಗಳ ನೇತೃತ್ವದಲ್ಲಿ ಬಾಬಾ ಸಾಹೇಬ ಅಂಬೇಡ್ಕರ ಬಾವ ಚಿತ್ರಕ್ಕೆ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡುವ ಮೂಲಕ 64 ನೇ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ …

Read More »

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,???

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,?? ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ …

Read More »

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,???

ಗೋಕಾಕ ಮತ್ತು ಚಿಕ್ಕೋಡಿ ಎರಡರಲ್ಲಿ ಯಾವುದಕ್ಕೆ ಜಿಲ್ಲೆ ಆಗುವ ಬಾಗ್ಯ,ಹೇಗೆ ,?? ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ …

Read More »

ವಿಜಯಪುರದ ಕೆಲವೆಡೆ ಭೂಕಂಪದ ಅನುಭವ

ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ

Read More »

ವಿಜಯಪುರದ ಕೆಲವೆಡೆ ಭೂಕಂಪದ ಅನುಭವ

ವಿಜಯಪುರ: ವಿಜಯಪುರದ ಕೆಲವೆಡೆಗಳಲ್ಲಿ ಭೂಕಂಪದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೂಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಯಲ್ಲಿ ಬಿರುಕುಬಿಟ್ಟಿದೆ. ಮನೆಯ ಮೇಲ್ಛಾವಣಿಯಿಂದ ಮಣ್ಣು ಉದುರಿ ಬಿದ್ದಿದೆ. ಭಯಗೊಂಡ ಗ್ರಾಮಸ್ಥರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ

Read More »

ನಾಡಿನ ಜನತೆಗೆ ಕನಕ ಜಯಂತಿಯ ಶುಭಾಶಯ ಕೊರಿದ ಸಚಿವ ರಮೆಶ ಜಾರಕಿಹೊಳಿ

ಗೋಕಾಕದ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ರಮೇಶ ಜಾರಕಿಹೋಳಿಯವರು ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನದಾಸ ಸರ್ವರಿಗೂ ಜಯಂತಿಯ ಶುಭಾಶಯ ಕೊರಿದರು.ಈ ಸಂದರ್ಭದಲ್ಲಿ ನಗರ ಘಟಕದ ಬಿಜೆಪಿ ಮಂಡಲ ಅದ್ಯಕ್ಷರು ಹಾಗೂ ಮುಖಂಡರು ಉಪಸ್ಥಿತರಿದ್ದರು

Read More »

ಗ್ರಾಮ ಪಂಚಾಯತಿಗಳಿಗೆ 1.5 ಕೋಟಿ ಅನುದಾನ ಬಿಡುಗಡೆ :Dcm ಡಾ.ಸಿ.ಎನ್. ಅಶ್ವತ್ಥನಾರಾಯಣ

ರಾಮನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ: ಸಿ,ಎನ್,ಅಶ್ವತನಾರಾಯಣ ಅವರು, ಆಡಳಿತ ವಿಕೇಂದ್ರೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. 15 ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಮಪಂಚಾಯಿತಿಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಪ್ರಸ್ತಾಪವಿದೆ. ಗ್ರಾಮೀಣಾಭಿವೃದ್ಧಿಗೆ ಅಗತ್ಯವಾದ ಎಲ್ಲಾ ಹಣಕಾಸು ಒದಗಿಸಲಾಗುವುದು ಎಂದು ಹೇಳಿದ್ದಾರೆ. ಗ್ರಾಮಗಳ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮಪಂಚಾಯಿತಿಗಳಿಗೆ ವಹಿಸಲಾಗುತ್ತದೆ. ನರೇಗಾ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮ …

Read More »

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ-ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ …

Read More »