ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ-ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ …
Read More »ಫಾಸ್ಟ್ 9 ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಲಿ-ಭೀಮಶಿ ಭರಮಣ್ಣವರ.!
ಗೋಕಾಕ: ನೂತನವಾಗಿ ಪ್ರಾರಂಭವಾಗಿರುವ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿ ರಾಜ್ಯದ ಜನರ ನಾಡಿಮಿಡಿತವಾಗಿ ಕಾರ್ಯನಿರ್ವಹಿಸಲಿ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಅವರು, ಮಂಗಳವಾರದ0ದು ನಗರದಲ್ಲಿ ನೂತನವಾಗಿ ಪ್ರಾರಂಭಗೊ0ಡ ಫಾಸ್ಟ್ ೯ ನ್ಯೂಸ್ ಅಂತರ್ಜಾಲ ಸುದ್ದಿ ವಾಹಿನಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿ, ಸಮಾಜ ಏಳ್ಗೆಯಲ್ಲಿ ಪರ್ತಕರ್ತರ ಪಾತ್ರ ಬಹುಮುಖ್ಯವಾಗಿದ್ದು, ಕಳೆದ ಹಲವು ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಿರಿಯ …
Read More »