Breaking News

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the love

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ ಚೆಕ್ ಪೊಸ್ಟಗೆ ಗೋಕಾಕ ತಹಸಿಲ್ದಾರ ಡಾ: ಮೊಹನ ಬಸ್ಮೇ ಅವರು ಅನಿರಿಕ್ಸಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕಪೊಸ್ಟಗಳನ್ನು ಸ್ಥಾಪಿಸಲಾಗಿದೆ.ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ ಚೆಕ್ ಪೊಸ್ಟಗೆ ಅನೀರಿಕ್ಷಿತವಾಗಿ ಭೇಟಿ ನೀಡಿದ ತಹಸಿಲ್ದಾರ ಡಾ: ಮೊಹನ ಬಸ್ಮೆ ಅವರು ಖುದ್ದಾಗಿ ವಾಹನಗಳ ತಪಾಸಣೆ ನಡೆಸಿ ಚೆಕ್ ಪೊಸ್ಟಗಳ ಮೂಲಕ ಹಾದು ಹೊಗುವ ಪ್ರತಿಯೊಂದು ವಾಹನಗಳನ್ನು ಕುಲಂಕೂಷವಾಗಿ ಪರೀಶಿಲಿಸಬೇಕು ಎಂದು ಚೆಕೆ ಪೊಸ್ಟ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಚೆಕ್ ಪೊಸ್ಟಗಳಲ್ಲಿ ಆರ್,ಡಿ,ಪಿ,ಆರ್,ಸಿಬ್ಬಂದಿ ಮತ್ತು ಪೋಲಿಸ್ ಸಿಬ್ಬಂದಿಗಳಿಗೆ ಜಾಗರೂಕತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.


Spread the love

About Fast9 News

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್*

Spread the love*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ* *ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ …

Leave a Reply

Your email address will not be published. Required fields are marked *