Breaking News

ಅಮರನಾಥ ಜಾರಕಿಹೋಳಿ ಅಭಿಮಾನಿ‌ ಬಳಗದಿಂದ ಪೋಲಿಸರಿಗೆ ಊಟ್ ವ್ಯವಸ್ಥೆ

Spread the love

*ಕರ್ತವ್ಯ ನಿರತ ಪೋಲಿಸರಿಗೆ ಊಟದ ವ್ಯವಸ್ಥೆ ಮಾಡಿದ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗ*

ಗೋಕಾಕ: ಕರೋನಾ ಎರಡನೇ ಅಲ್ಲೇ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಕುಟುಂಬ ಬಿಟ್ಟು ತಮ್ಮ ಜೀವದ ಹಂಗು ತೋರೆದು ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮಧ್ಯಾಹ್ನದ ಸುಮಾರು 150 ಕ್ಕೂ ಹೆಚ್ಚು ಪೋಲಿಸರಿಗೆ ಊಟದ ವ್ಯವಸ್ಥೆ, ತಂಪು ಮಜ್ಜಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು.

ಸುಡು ಬಿಸಿಲಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೋಲಿಸ್ ಸಿಬ್ಬಂದಿಗಳಿಗೆ ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊಟದ ವ್ಯವಸ್ಥೆ ಮಾಡಿದ್ದರು, ಅದೇ ರೀತಿಯಾಗಿ ಈ ಬಾರಿಯು ಕೂಡ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗದಿಂದ ತಂಡವನ್ನು ಮಾಡಿಕೊಂಡು ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ವಿಶಾಲ ಪಟಗುಂದಿ, ರಾಕೇಶ ಪರಮಾರ,ಭೀಮಶಿ ಭರಮಣ್ಣವರ, ಕೆಂಪಣ್ಣಾ ರಾಜಾಪುರ, ಮಂಜುನಾಥ್ ಪಾವಟೆ, ಪುನೀತ ಮಳ್ಳಿಗೇರಿ,ದುಂಡಪ್ಪಾ ನಂದಿ, ವಿರೇಶ ಕಿವಟಿ, ವಿಶಾಲ ಸಾರಂಗಮಠ ಸಚೀನ ಕಮಟೇಕರ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About fast9admin

Check Also

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

Spread the loveಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ …

Leave a Reply

Your email address will not be published. Required fields are marked *