Breaking News

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು

Spread the love

ಆರ್ಥಿಕ ಹೊರೆಯಾದರೂ ಗ್ಯಾರಂಟಿ ಪಕ್ಕಾ: ಸಿದ್ದು

ಎಷ್ಟೇ ಆರ್ಥಿಕ ಹೊರೆಯಾದರೂ ನಾವು ನೀಡಿರುವ ಮೊದಲ ಐದು ಗ್ಯಾರಂಟಿ ಯೋಜನೆಗಳನ್ನು ತಪ್ಪದೆ ಜಾರಿಗೊಳಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ
ಸ್ಪಷ್ಟಪಡಿಸಿದ್ದಾರೆ. ಐದೂ ಯೋಜನೆಗಳಿಗೆ ವಾರ್ಷಿಕ 50,000 ಕೋಟಿ ರೂ. ವೆಚ್ಚವಾಗಬಹುದು ಎಂದ ಅವರು, ಮೇ 22, 23 & 24ರಂದು ಅಧಿವೇಶನ ಕರೆದಿದ್ದೇವೆ. ಅಂದು ಎಲ್ಲಾ ಶಾಸಕರೂ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ
ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದೇವೆ
ಎಂದರು.


Spread the love

About Fast9 News

Check Also

ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ

Spread the loveರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಮರು ನೇಮಕ ಗೋಕಾಕ ಏ, 20 :- ರಾಷ್ಟ್ರೀಯ ಮಾನವ ಹಕ್ಕುಗಳ …

Leave a Reply

Your email address will not be published. Required fields are marked *