Breaking News

ಮಾನವಿಯತೆ ರೈತ ಪ್ರತಿಬಟನಾಕಾರರು

Spread the love

ಮಾನವಿಯತೆ ರೈತ ಪ್ರತಿಬಟನಾಕಾರರು

ಘಟಪ್ರಭಾ :ಕೇಂದ್ರ ಸರಕಾರ ಜಾರಿ ಮಾಡಿದ ಮೂರು ರೈತ ಕಾಯಿದೆ ವಿರೋದಿಸಿ ಕರ್ನಾಟಕ‌ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಮಾನವ ಸರಪಳಿ ಮಾಡುವ ಮೂಲಕ‌ ಕಾಯಿದೆ ರದ್ದತಿಗೆ ವಿರೋದಿಸಿ ಪ್ರತಿಬಟನೆ ಮಾಡಲಾಯಿತಿ

ಈ ಸಮಯದಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದ ಕಾರಣ ಪರೀಕ್ಷೆ ಬರೆಯಲು ಹೊರಟಿದ್ದ ನರ್ಸಿಂಗ ವಿದ್ಯಾರ್ಥಿಗಳ ವಾಹನಕ್ಕೆ ಅನೂಕೂಲ ಮಾಡಿಕೊಟ್ಟು ಮಾನವಿಯತೆ ಮೆರೆದಿದ್ದಾರೆ.

ಘಟಪ್ರಭಾ :ಕೇಂದ್ರ ಸರಕಾರ ಜಾರಿ ಮಾಡಿದ ಮೂರು ರೈತ ಕಾಯಿದೆ ವಿರೋದಿಸಿ ಕರ್ನಾಟಕ‌ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಮಾನವ ಸರಪಳಿ ಮಾಡುವ ಮೂಲಕ‌ ಕಾಯಿದೆ ರದ್ದತಿಗೆ ವಿರೋದಿಸಿ ಪ್ರತಿಬಟನೆ ಮಾಡಲಾಯಿತಿ

ಈ ಸಮಯದಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದ ಕಾರಣ ಪರೀಕ್ಷೆ ಬರೆಯಲು ಹೊರಟಿದ್ದ ನರ್ಸಿಂಗ ವಿದ್ಯಾರ್ಥಿಗಳ ವಾಹನಕ್ಕೆ ಅನೂಕೂಲ ಮಾಡಿಕೊಟ್ಟು ಮಾನವಿಯತೆ ಮೆರೆದಿದ್ದಾರೆ.


Spread the love

About fast9admin

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *