Breaking News

ಪಂಚಮಸಾಲಿ ಸಮುದಾಯಕ್ಕೆ 5 ಮಂತ್ರಿ ಸ್ಥಾನ ನೀಡಿ : ಸ್ವಾಮೀಜಿ ಎಚ್ಚರಿಕೆ

Spread the love

‘ಪಂಚಮಸಾಲಿ ಸಮುದಾಯಕ್ಕೆ 5 ಮಂತ್ರಿ ಸ್ಥಾನ ನೀಡಿ : ಸ್ವಾಮೀಜಿ ಎಚ್ಚರಿಕೆ

ಪಂಚಮಸಾಲಿ ಸಮುದಾಯದ 5 ಜನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿ, ಪಂಚಮಸಾಲಿ ಸಮುದಾಯದ ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ & ಲಕ್ಷ್ಮಿ ಹೆಬ್ಬಾಳರ್ ಅವರನ್ನು ಸೇರಿದಂತೆ ಇಬ್ಬರನ್ನು ಯುವ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕೆಂದು ಆಗ್ರಹಿಸಿದ್ದಾರೆ. ನಮ್ಮ ಬೇಡಿಕೆ ಈಡೇರದಿದ್ದರೆ ಸಮುದಾಯ ನಿರಾಸೆಗೊಳ್ಳಲಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೊಡೆತ ಬೀಳಲಿದೆ ಎಂದಿದ್ದಾರೆ.


Spread the love

About Fast9 News

Check Also

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

Spread the loveಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ …

Leave a Reply

Your email address will not be published. Required fields are marked *