ಗೋಕಾಕ ಬಿಜೆಪಿ ಗ್ರಾಮೀಣ ಅದ್ಯಕ್ಷರಿಂದ ಗೋಮಾತೆಗೆ ಪೂಜೆ
ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ನಂತರ ಭಾರತೀಯ ಜನತಾ ಪಾರ್ಟಿ ಗೋಕಾಕ ಗ್ರಾಮೀಣ ಮಂಡಲದ ಅದ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಗೋ ಮಾತೆ ಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ …