ಗೋಕಾಕ ಬಿಜೆಪಿ ಗ್ರಾಮೀಣ ಅದ್ಯಕ್ಷರಿಂದ ಗೋಮಾತೆಗೆ ಪೂಜೆ
ವಿಧಾನಸಭೆಯ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ನಂತರ ಭಾರತೀಯ ಜನತಾ ಪಾರ್ಟಿ ಗೋಕಾಕ ಗ್ರಾಮೀಣ ಮಂಡಲದ ಅದ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಗೋ ಮಾತೆ ಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಥಳಿಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Spread the love*ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ತಿಕೆ* *ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ …