Breaking News

ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ

Spread the love

ಗ್ರಾಮ ಪಂಚಾಯತ ಚುನಾವಣೆ ಅಬ್ಯರ್ಥಿಗಳಿಂದ ನಾಮ ಪತ್ರ ಸಲ್ಲಿಕೆ

ಕೊಣ್ಣೂರ ಗ್ರಾಮೀಣ ಗ್ರಾಮ ಪಂಚಾಯತ ಮೇಲ್ಮಟ್ಟಿ ಗೆ ಸಂಬಂದಿಸಿದಂತೆ ವಾರ್ಡ ನಂಬರ ೧,ವಾಲ್ಮೀಕಿ ನಗರ ಪ್ರದೇಶದ ಅನುಸೂಚಿತ ಜಾತಿ, ಇರುವ ಅಬ್ಯರ್ಥಿಯ ಸ್ಥಾನಕ್ಕೆ ಇವತ್ತು ಶ್ರೀಮತಿ ಪೂರ್ಣೀಮಾ ದೀಪಕ ಕೊಟಬಾಗಿ ಇವರು ಚುನಾವಣೆ ಅಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೀಪಕ ಕೊಟಬಾಗಿ,ಗುರುಪಾದ ತವಗೇರಿ,ಬೊರಪ್ಪಾ ಬಂಗೆನ್ನವರ,ನ್ಯಾಯವಾದಿಗಳಾದ ಸಂಜಯ ಮರಗನ್ನವರ ಉಪಸ್ಥಿತರಿದ್ದರು.


Spread the love

About fast9admin

Check Also

ಬೆಳೆಸಿ ಜನರನ್ನುಸಂಘಟನೆ ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ

Spread the loveಸಂಘಟನೆ ಬೆಳೆಸಿ ಜನರನ್ನು ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ ಸಂಘಟನೆಗಳ ಹೆಸರು …

Leave a Reply

Your email address will not be published. Required fields are marked *