Breaking News

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ

Spread the love

ಬೆಳಗಾವಿಯಲ್ಲಿ ಮೃತ ಸಾರಿಗೆ ಸಿಬ್ಬಂದಿಗೆ ಗೋಕಾಕದಲ್ಲಿ ಮೌನಾಚರಣೆ

ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ‌ ಮೊದಲ
ಬಲಿಗೆ

ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ

ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ

ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58)

ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು.

ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ

ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು.

ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ ಸಿಬ್ಬಂದಿಗಳು


Spread the love

About fast9admin

Check Also

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

Spread the loveಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ …

Leave a Reply

Your email address will not be published. Required fields are marked *