Breaking News

ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ…

Spread the love

ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ ಘಟಕದ ಅಧ್ಯಕ್ಷರಾದ ಅನಿಲ ಇನಾಮದಾರ ಯುವ ಮಿತ್ರರಾದ ಸದ್ದಾಮ್ ನಾಗರಾಜ ರಮೇಶ ಪ್ರಜ್ವಲ್ ಕಿರಣ ರಮಜಾನ ಆಸೀಪ ಮತ್ತಿತರರು ಭಾಗಿಯಾಗಿದರು.


Spread the love

About Fast9 News

Check Also

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ

Spread the love  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು …

Leave a Reply

Your email address will not be published. Required fields are marked *