Breaking News

ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ

Spread the love

ಗೋಕಾಕ ಬ್ರೇಕಿಂಗ್

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋದಿಸಿ ಭಾರತ ಬಂದ್ ಹಿನ್ನೆಲೆ

ಗೋಕಾಕದಲಿಲ್ಲ ಬಂದ್, ದಿನನಿತ್ಯದಂತೆ ಜನಜೀವನ

ರಸ್ತೆಗಿಳಿದ ಕೆ,ಎಸ್,ಆರ್,ಟಿ,ಸಿ,ಬಸ್ಸುಗಳು ಹಾಗೂ ಖಾಸಗಿ ವಾಹನಗಳು

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲಿಲ್ಲ ಬಂದಗೆ ಬಿಸಿ

ಬಂದಗೆ ಬೆಂಬಲಿಸಿದ ಅಂಗಡಿ ಮಾಲಿಕರು ಹಾಗೂ ಇನ್ನುಳಿದ ಸಂಘಟನೆಗಳು

ಪ್ರಯಾಣಿಕರ ಕೊರತೆಯಿಂದ ಸಾಲಾಗಿ ನಿಂತಿರುವ ಬಸ್ಸುಗಳು

ಗೋಕಾಕದಲ್ಲಿ ಬಂದಗೆ ಸಾರ್ವಜಿಕರಿಂದ ನಿರಸ ಪ್ರತಿಕ್ರಿಯೆ ವ್ಯಕ್ತ,

11 ಗಂಟೆಯ ನಂತರ ಪ್ರತಿಬಟನೆ ಕಾವು ಸಾದ್ಯತೆ

ಅಹಿತಕರ ಘಟನೆ ನಡೆಯದಂತೆ ಪೋಲಿಸರ ನಿಯೋಜನೆ.


Spread the love

About Fast9 News

Check Also

ಬೆಳೆಸಿ ಜನರನ್ನುಸಂಘಟನೆ ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ

Spread the loveಸಂಘಟನೆ ಬೆಳೆಸಿ ಜನರನ್ನು ಬೆಳೆಸಿದರೆ ಮಾತ್ರ ಡಾ: ಅಂಬೇಡ್ಕರ ಕನಸು ನನಸಾಗುತ್ತದೆ.: ರವೀಂದ್ರ ಗದಾಡೆ ಸಂಘಟನೆಗಳ ಹೆಸರು …

Leave a Reply

Your email address will not be published. Required fields are marked *