Breaking News

ಯೋಗಿಕೊಳ್ಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ದುರಿಣ ಅಂಬಿರಾವ್ ಪಾಟೀಲ

Spread the love

ಯೋಗಿಕೊಳ್ಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ದುರಿಣ ಅಂಬಿರಾವ್ ಪಾಟೀಲ

ಇಂದು ಗೋಕಾಕ ಯೊಗಿಕೋಳ್ಳ ನೂತನ ರಸ್ತೆ ಕಾಮಗಾರಿಯನ್ನು ಕಾರ್ಮಿಕರ ಮುಖಂಡರಾದ ಶ್ರೀ ಅಂಬಿರಾವ ಪಾಟೀಲ ಅವರ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೋಕಾಕ ನಗರದ ಹಿರಿಯರು ಹಾಗೂ ನಗರ ಸಭೆಯ ಎಲ್ಲ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು,ಕಾರ್ಯಕರ್ತರು ಭಾಗವಹಿಸಿದ್ದರು..


Spread the love

About fast9admin

Check Also

ದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ

Spread the loveದೇವರು,ಮತದಾರರ ಆಶಿರ್ವಾದದಿಂದ ನಮ್ಮ ಪ್ಯಾನೇಲ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ:ಬೆಮೂಲ ಅದ್ಯಕ್ಷ ಬಾಲಚಂದ್ರ ಜಾರಕಿಹೋಳಿ ವಿಶ್ವಾಸ ಹುಕ್ಕೇರಿ- ನಾಳೆ …

Leave a Reply

Your email address will not be published. Required fields are marked *