Breaking News

ಯೋಗಿಕೊಳ್ಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ದುರಿಣ ಅಂಬಿರಾವ್ ಪಾಟೀಲ

Spread the love

ಯೋಗಿಕೊಳ್ಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ದುರಿಣ ಅಂಬಿರಾವ್ ಪಾಟೀಲ

ಇಂದು ಗೋಕಾಕ ಯೊಗಿಕೋಳ್ಳ ನೂತನ ರಸ್ತೆ ಕಾಮಗಾರಿಯನ್ನು ಕಾರ್ಮಿಕರ ಮುಖಂಡರಾದ ಶ್ರೀ ಅಂಬಿರಾವ ಪಾಟೀಲ ಅವರ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೋಕಾಕ ನಗರದ ಹಿರಿಯರು ಹಾಗೂ ನಗರ ಸಭೆಯ ಎಲ್ಲ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು,ಕಾರ್ಯಕರ್ತರು ಭಾಗವಹಿಸಿದ್ದರು..


Spread the love

About fast9admin

Check Also

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

Spread the love*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* *ಗೋಕಾಕ್* – ಆರ್ಥಿಕತೆಯ ಪಿತಾಮಹ, ಜಾಗತಿಕ …

Leave a Reply

Your email address will not be published. Required fields are marked *