Breaking News

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

Spread the love

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ಹುಕ್ಕೇರಿ:ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ ಸಂಘಟನೆ ವತಿಯಿಂದ ಸತ್ಕರಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಅಧ್ಯಕ್ಷ ಅಪ್ಪಾಸಾಬ ಮುಲ್ಲಾ, ಮಾಂತೇಶ ತಂಗೆವ್ವಗೋಳ,ಕುಮಾರ ಇಂಡಿಗರ,ಮಲಿಕ್ ಮುಲ್ಲಾ, ಬಂದೇ ನವಾಜ ಮುಲ್ಲಾ, ಜಮೀರ ಬಾಗೇವಾಡಿ,ರಫೀಕ ಮುಲ್ಲಾ, ಮುಬಾರಕ್ ಮೋಮಿನ,ತುಕಾರಾಮ ಹಾಗೂ ಅನೇಕ ಉಪಸ್ಥಿತರಿದ್ದರು.


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *