Breaking News

ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಜಗದೀಶ ಶೆಟ್ಟರ್ ಸ್ಫೋಟಕ ಹೇಳಿಕೆ

Spread the love

ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಜಗದೀಶ ಶೆಟ್ಟರ್ ಸ್ಫೋಟಕ ಹೇಳಿಕೆ

ಬಿಜೆಪಿ ಮನೆಯಿಂದ ಒಂದೆಜ್ಜೆ ಹೊರಗಿಟ್ಟಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಚುನಾವಣಾ ಉಸ್ತುವಾರಿಗಳೇ ಸಂಚು ರೂಪಿಸಿದ್ದಾರೆ ಎಂದು ಶೆಟ್ಟರ್ ಹೇಳಿದ್ದು, ಚರ್ಚೆಗೆ ಗ್ರಾಸವಾಗಿದೆ. ಕೆಲವರ ಹಿತಕ್ಕಾಗಿ ಬಿಜೆಪಿಯನ್ನು ಬಲಿ ಕೊಡಲಾಗುತ್ತಿದೆ. ಮೋದಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಸರಿಯಿದ್ದರೆ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.


Spread the love

About Fast9 News

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *