Breaking News

ಮಹಾಲಕ್ಷ್ಮೀ ಪೂಜೆಯಲ್ಲಿ ಜಾರಕಿಹೋಳಿ ಬ್ರದರ್ಸ್ ಸಂಗಮ,

Spread the love

ಮಹಾಲಕ್ಷ್ಮೀ ಪೂಜೆಯಲ್ಲಿ ಜಾರಕಿಹೋಳಿ ಬ್ರದರ್ಸ್ ಸಂಗಮ,

ಗೋಕಾಕದ ಹೊಸಪೇಟ ಗಲ್ಲಿಯಲ್ಲಿರುವ ಏಕ್ಸೈಸ್ ಆಫೀಸ್‌ನಲ್ಲಿ ದೀಪಾವಳಿ ಹಬ್ಬವನ್ನು ಭಕ್ತಿ ಭಾವದಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಕಚೇರಿಯಲ್ಲಿ ನಡೆದ ಲಕ್ಷ್ಮೀ ಪೂಜೆಯಲ್ಲಿ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ, ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಹಾಗೂ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Fast9 News

Check Also

ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ*

Spread the love*ಅರ್ದ ದೇಹ ಸುಟ್ಟ ಮಹಿಳೆಯ ಶವ ಪತ್ತೆ.ಸಾಕ್ಷ ನಾಶ ಪಡಿಸಲು ಎಸಗಿರುವ ಕೃತ್ಯ. ಪೋಲೀಸರಿಂದ ತನಿಖೆ* ಗೋಕಾಕ …

Leave a Reply

Your email address will not be published. Required fields are marked *