Breaking News

ಎಪ್ರಿಲ್ 14 ನಂತರ ಲಾಕಡೌನ್ ಮಾಡ್ತಾರಾ ?? ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು

Spread the love

 

ಬೆಂಗಳೂರು : ರಾಜ್ಯದ ಜನರೇ ಎಚ್ಚರ ಎಚ್ಚರ. ಇದೀಗ ಖುದ್ದು ಸಿಎಂ ಯಡಿಯೂರಪ್ಪನವರೇ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ರೀತಿ ಮನೆ ಬಿಟ್ಟು ಬೀದಿ ಸುತ್ತಿ ಅಪಾಯಕ್ಕೆ ಎಡೆ ಮಾಡಿಕೊಟ್ಟರೆ, ಏಪ್ರಿಲ್ 14ರ ಬಳಿಕವೂ ಲಾಕ್‍ಡೌನ್ ಮುಂದುವರೆಸುವ ಮುನ್ಸೂಚನೆ ನೀಡಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ, ಲಾಕ್‍ಡೌನ್ ಅನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಕರೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಲಾಕ್‍ಡೌನ್ ಹೇರಿದ್ದಕ್ಕೆ ಕ್ಷಮೆ ಕೋರಿದ್ದಾರೆ ಅಂದ್ಮೇಲೆ, ಪರಿಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ. ಕೊರೊನಾ ವೈರಸ್ ನಮ್ಮ ತಾಳ್ಮೆ ಪರೀಕ್ಷಿಸಲೆಂದೇ ಬಂದ ಮಹಾಮಾರಿ ಎಂದು ತಿಳಿದುಕೊಳ್ಳಿ.


Spread the love

About Fast9 News

Leave a Reply

Your email address will not be published. Required fields are marked *