Breaking News

ಬಿಲ್ ಕೇಳಿದಕ್ಕೆ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ,

Spread the love

ಬಿಲ್ ಕೇಳಿದಕ್ಕೆ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ,

ವಿದ್ಯುತ್ ಬಿಲ್ ಕೇಳಲು ಹೋದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದದಲ್ಲಿ ನಡೆದಿದೆ. ಆಳಂದದ ಸೋನಾರ ಗಲ್ಲಿಯ ನಿವಾಸಿ ವಸೀಂ ಸೈಫನ್ ಸಾಬ್ ಎಂಬುವವರು ಮನೆಯದ್ದು 3000 ಹಾಗೂ ಡಾಬಾದ 7000 ರೂ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಕೇಳಲು ಹೋದ ಇಲಾಖೆ ಸಿಬ್ಬಂದಿ, ಕಟ್ಟದಿದ್ದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದಾರೆ.ಈ ವೇಳೆ ವಸೀಂ ಹಲ್ಲೆ ಮಾಡಿದ್ದಾರೆ. ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


Spread the love

About Fast9 News

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸಲ್ಲಿ ನಾನಿಲ್ಲ.* *ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ*

Spread the love *ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸಲ್ಲಿ ನಾನಿಲ್ಲ.* *ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ …

Leave a Reply

Your email address will not be published. Required fields are marked *