Breaking News

ನೊಂದಾಯಿತ ಕಾರ್ಮಿಕರಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಮಿಕ ದುರಿಣರಿಂದ ಚಾಲನೆ

Spread the love

ನೊಂದಾಯಿತ ಕಾರ್ಮಿಕರಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಮಿಕ ದುರಿಣರಿಂದ ಚಾಲನೆ

ಗೋಕಾಕ: ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಮಾನ್ಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಕೋರಿಕೆಯ ಮೇರೆಗೆ ಗೋಕಾಕ ಮತಕ್ಷೇತ್ರಕ್ಕೆ 2500 ಆಹಾರ ಸಾಮಗ್ರಿಗಳ ಕೀಟ್ ಕಟ್ಟದ ಮತ್ತು ಇತರೆ ನಿರ್ಮಾಣ ನೊಂದಾಯಿತ ಕಾರ್ಮಿಕರಿಗೆ ನಗರದ ಶಾಸಕರ ಕಛೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ವಿತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಡೆಪ್ಪಾ ತೋಳಿನವರ, ಟಿ ಆರ್ ಕಾಗಲ್, ಕಾರ್ಮಿಕ ನಿರಿಕ್ಷಕರಾದ ಪಾಂಡುರಂಗ ಮಾವರಕರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಉಪಾಧ್ಯಕ್ಷ ಬಸವರಾಜ ಆರೆನ್ನವರ. ಹಾಗೂ ಅನೇಕ ಉಪಸ್ಥಿತರಿದ್ದರು.


Spread the love

About Fast9 News

Check Also

ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ

Spread the loveಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ನಿಜಗುಣದೇವ ಸ್ವಾಮಿಜಿಯವರ ಕಾರ್ಯ ಶ್ಲಾಘನೀಯ: ಸರ್ವೋತ್ತಮ ಜಾರಕಿಹೊಳಿ ಸಂಗನಕೇರಿ ಗ್ರಾಮದಲ್ಲಿ ಶ್ರೀ …

Leave a Reply

Your email address will not be published. Required fields are marked *