Breaking News

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

Spread the love

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ ಸದಸ್ಯರುಗಳ ಮತ್ತು ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About fast9admin

Check Also

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

Spread the loveಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ …

Leave a Reply

Your email address will not be published. Required fields are marked *