Breaking News

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ಮಾಸಾಚಾರಣೆ ತಡೆ ಕಾರ್ಯಕ್ರಮ

Spread the love

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ಮಾಸಾಚಾರಣೆ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.


Spread the love

About fast9admin

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *