Breaking News

ಮೃತ ಕಲಾವಿದನ‌ ಮನೆಗೆ ಬೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

Spread the love

ಮೃತ ಕಲಾವಿದನ‌ ಮನೆಗೆ ಬೇಟಿ ನೀಡಿ ಸಂತಾಪ ಸೂಚಿಸಿದ ಕುಂದರಗಿಯ ಶ್ರೀಗಳು

ಮೊನ್ನೆ ದಿನ ರಾತ್ರಿ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತನಾದ ಗೋಕಾಕಿನ ಕಲಾವಿದ ಶಿವು ಪೂಜೇರಿ ಮನೆಗೆ ಇವತ್ತು ಕುಂದರಗಿಯ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಮೃತನ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು,

ಅದರ ಜೊತೆಯಲ್ಲಿ ಮೃತ ಶಿವು ಪೂಜೇರಿಯ ಮಗನ ಬೆಳೆಸುವ ಜೊತೆಯಲ್ಲಿ ಅವನ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಮೃತ ಕುಟುಂಬದ ದು:ಖವನ್ನು ಮರಿಸುವಂತೆ ದೇವರಲ್ಲಿ ಶಕ್ತಿ ನೀಡಲೆಂದು ಪ್ರಾರ್ಥಿಸಿದರು.ಇದೆ ಸಂದರ್ಭದಲ್ಲಿ ಕಲಾವಿದರಾದ ಮಹಾಂತೇಶ ತಾಂವಶಿ ಹಾಗೂ ರಿಯಾಜ ಚೌಗಲಾ ಕೂಡ ಆಗಮಿಸಿ ಸಂತಾಪ ಸೂಚಿಸಿದರು.


Spread the love

About Fast9 News

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್*

Spread the love*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ* *ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ …

Leave a Reply

Your email address will not be published. Required fields are marked *