Breaking News

ನಯಿಮ ಜಮಾದಾರ ಕುಟುಂಬಕ್ಕೆ ಸಚಿವ ಸತೀಶ ಜಾರಕಿಹೋಳಿ ಇವರಿಂದ ಸಾಂತ್ವಾನ

Spread the love

ನಯಿಮ ಜಮಾದಾರ ಕುಟುಂಬಕ್ಕೆ ಸಚಿವ ಸತೀಶ ಜಾರಕಿಹೋಳಿ ಇವರಿಂದ ಸಾಂತ್ವಾನ

ಗೋಕಾಕ : ತಮ್ಮ ಆಪ್ತರಲ್ಲಿ ಒಬ್ಬರಾದ ಗೋಕಾಕ ನಗರದ ಯುವ ಮುಖಂಡ ನಯೀಮ ಜಮಾದಾರ ಅವರ ತಾಯಿ ಶ್ರೀಮತಿ ಮಾಶಾಬಿ ಅಕ್ಬರ್ ಜಮಾದರ ಅವರು ವಯೊವೃದ್ದ ಕಾರಣದಿಂದ ನಿಧನ ಹೊಂದಿದ್ದರು.ನಯೀಮ್ ಜಮಾದಾರ ಅವರ ಮನೆಗೆ ಲೋಕೋಪಯೋಗಿ ಸಚಿವ,ಬೆಳಗಾವಿ ಜಿಲ್ಲಾ ಉಸ್ತುವಾರಿಯದ ಸತೀಶ ಜಾರಕಿಹೊಳಿ ಅವರು ಇಂದು ಅವರ ಮನೆಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಉಪಸ್ಥಿತರಿದ್ದರು.


Spread the love

About Fast9 News

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *