Breaking News

ಬೆಳ್ಳಂಬೆಳಿಗ್ಗೆ ಗೋಕಾಕ್ ತಾಲೂಕಿನ ಕೊಣ್ಣೂರಲ್ಲಿ ಭೀಕರ ಕೊಲೆ

Spread the love

ಬೆಳ್ಳಂಬೆಳಿಗ್ಗೆ ಗೋಕಾಕ್ ತಾಲೂಕಿನ ಕೊಣ್ಣೂರಲ್ಲಿ ಭೀಕರ ಕೊಲೆ

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕಲ್ಲಿನಿಂದ ಹೊಡೆದು ಕೊಲೆ

ಹುಕ್ಕೇರಿ ತಾಲೂಕಿನ ದುಂಡಯ್ಯಾ ನಂದಿಕೊಳ್ಳಮಠ(50) ಕೊಲೆಯಾದ ವ್ಯಕ್ತಿ

ಮೃತನ ಸಂಬಂಧಿಕರಿಂದ ಮೃತ ದೇಹದ ಮುಂದೆ ಕಣ್ಣೀರು

ಕೊಣ್ಣೂರ ಉಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ,

ಸ್ಥಳಕ್ಕೆ ಗೋಕಾಕ ಗ್ರಾಮೀಣ ಪಿ,ಎಸ್,ಐ, ಆಗಮನ

ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ


Spread the love

About Fast9 News

Check Also

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

Spread the loveಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ …

Leave a Reply

Your email address will not be published. Required fields are marked *