Breaking News

ಮಾಜಿ ರಮೇಶ ಜಾರಕಿಹೋಳಿ ದೋಷಮುಕ್ತರಾಗಲೆಂದು ಸಾವಳಗಿಯಿಂದ ಶ್ರೀಶೈಲದವರೆಗೆ ಪಾದಯಾತ್ರೆ

Spread the love

ಮಾಜಿ ರಮೇಶ ಜಾರಕಿಹೋಳಿ ದೋಷಮುಕ್ತರಾಗಲೆಂದು ಸಾವಳಗಿಯಿಂದ ಶ್ರೀಶೈಲದವರೆಗೆ ಪಾದಯಾತ್ರೆ

ಪ್ರತಿ ವರ್ಷದಂತೆ ಈ ವರ್ಷವು ಕೂಡ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಿಂದ ನೂರಾರು ಭಕ್ರರು ಕ್ಷೇತ್ರ ಶ್ರೀಶೈಲಕ್ಕೆ ಮಾಜಿ ಸಚಿವ ರಮೇಶ ಜಾರಕಿಹೋಳಿಯವರ ನೇತೃತ್ವದಲ್ಲಿ ನೂರಾರು ಭಕ್ತರು ಪಾದಯಾತ್ರೆ ಮಾಡಲಿದ್ದಾರೆ,

ಈ ರೀತಿ ಶ್ರೀಶೈಲಕ್ಕೆ ಪಾದಯಾತ್ರೆಗೆ ತೆರಳುತ್ತಿರುವುದು ಸುಮಾರು ವರ್ಷಗಳಿಂದ ನಡೆದುಕೊಂಡು ಬಂದಿದೆ,
ಆದರೆ ಈ ವರ್ಷ ವಿಶೇಷವಾಗಿ ಪ್ರತಿ ವರ್ಷಕ್ಕಿಂತಲೂ ಹೆಚ್ಚಿನ ಭಕ್ತರು ಸಾವಳಗಿ ಗ್ರಾಮದಿಂದ ರಮೇಶ ಜಾರಕಿಹೋಳಿಯವರ ಮೇಲೆ ಬಂದಂತಹ ಕಂಟಕ ದೋಷಮುಕ್ತರಾಗಿ ಮತ್ತೆ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಹರಕೆ ಹೊತ್ತು ದಿನಾಂಕ 25/3/2021 ರಂದು ಪ್ರತಿ ವರ್ಷದಂತೆ ರಮೇಶ ಜಾರಕಿಹೋಳಿಯವರ ನೇತೃತ್ವದಲ್ಲಿ ಭಕ್ತಾಧಿಗಳು ಪಾದಯತ್ರೆ ಮಾಡಲಿದ್ದಾರೆಂದು ಸಮಿತಿಯ ಅದ್ಯಕ್ಷರು ತಿಳಿಸಿದ್ದಾರೆ,


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *