Breaking News

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ.

Spread the love

ಭಾರತ ಬಂದ್ ಹಿನ್ನೆಲೆ,ರಾಯಬಾಗದಲ್ಲಿ ಪ್ರತಿಬಟನೆ.

ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಸುಮಾರು 1 ಗಂಟೆ ವರೆಗೆ ಸಾಂಕೇತಿಕವಾಗಿ ನಡೆಸಿದ ಪ್ರತಿಭಟನೆ

ರಾಯಬಾಗ ತಹಶೀಲ್ದಾರ ನೇಮಿನಾಥ ಗಜ್ಜೆ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು.

ನಂತರ ಪ್ರತಿಭಟನಾಕಾರರ ಮನವೊಲಿಸಿದ ಪೊಲೀಸರು

ಒಂದು ಗಂಟೆಯ ಬಳಿಕ ಬಸ್ ಹಾಗೂ ಖಾಸಗಿ ವಾಹನಗಳ ಸೇವೆ ಆರಂಭ

ರಾಯಬಾಗದಲ್ಲಿ ಎಂದಿನಂತೆ ಜನ ಜೀವನ


Spread the love

About Fast9 News

Check Also

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ

Spread the love  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು …

Leave a Reply

Your email address will not be published. Required fields are marked *