Breaking News

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ

Spread the love

ಗ್ರಾಮ, ಸಮಾಜ ಸುದಾರಣೆಗೆ ಇಂತವರನ್ನು ಆಯ್ಕೆ ಮಾಡಿ

ಬೂದನೂರ :ಇತ್ತೀಚೆಗೆ ಯಾವ ಗ್ರಾಮದಲ್ಲಿ ನೋಡಿದರೂ ಕೇವಲ ಗ್ರಾಮ‌ ಪಂಚಾಯತಿ ಚುನಾವಣೆಯ ಸುದ್ದಿಗಳೆ ಹೊರತು ಬೇರೆ ಯಾವ ವಿಷಯವು ಚರ್ಚೆ ಇಲ್ಲ,
ಆದರೆ ಗ್ರಾಮ ಪಂಚಾಯತಿಗೆ ನಿಲ್ಲುವ ಅಬ್ಯರ್ಥಿ ಹೇಗಿರಬೇಕು ಅನ್ನುವುದನ್ನು ಬಿಟ್ಟು ಕೇವಲ ಹಣ,ಹೆಂಡಕ್ಕೆ ಮಾರುಹೊಗದೆ ಗ್ರಾಮದ ಅಬಿವೃದ್ದಿ ಮಾಡುವ ಚಲಗಾರನಿಗೆ ಮಣೆ ಹಾಕಬೇಕಾದದ್ದು ಮತದಾರನ ಹಕ್ಕು,

ಅಂತಹ ವ್ಯಕ್ತಿ ,ಗ್ರಾಮದ ಅಭಿವೃದ್ದಿಯ ಜೊತೆ ಸಮಾಜದ ಜನತೆಗೆ ಎನಾದರೂ ಮಾಡಲೆಬೇಕೆಂಬ ಉದ್ದೇಶದಿಂದ,ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವ ರಾಮದುರ್ಗ ತಾಲೂಕಿನ ಬೂದನೂರ ಗ್ರಾಮದ ಪರಿಶಿಷ್ಟ ಜಾತಿಗೆ ಮಿಸಲಿಟ್ಟ ವಾರ್ಡ ನಂ 3 ರ ಅಬ್ಯರ್ಥಿಯಾಗಿ ಪ್ರಕಾಶ ,ಯ,ಮಾದರ,ಇವರು ಸ್ಪರ್ದಿಸುತಿದ್ದಾರೆ. ಇಂತಹ ವ್ಯಕ್ತಿಯನ್ನು ಗ್ರಾಮ ಪಂಚಾಯತಿಗೆ ಮತದಾರರು ಆಯ್ಕೆ ಮಾಡಿದ್ದಲ್ಲಿ ಗ್ರಾಮದ ಜೊತೆ ಸಮಾಜದ ಅಬಿವೃದ್ದಿ ಆಗುವುದರಲ್ಲಿ ಎರಡು ಮಾತಿಲ್ಲ ಅಂತ ಬೂದನೂರ ಮತದಾರರು ತಮ್ಮ ತಮ್ಮಲ್ಲಿ ವಿಚಾರಿಸುತಿದ್ದಾರೆ.


Spread the love

About fast9admin

Check Also

ಸೊಲರಿಯದ,ಚಾಣಾಕ್ಷ,ಚಾಣಕ್ಯನಿಗೆ ಬೆಳಗಾವಿಯ ಲೊಕಸಭಾ ಕೈ ಟಿಕೇಟ್,

Spread the loveಸೊಲರಿಯದ,ಚಾಣಾಕ್ಷ,ಚಾಣಕ್ಯನಿಗೆ ಬೆಳಗಾವಿಯ ಲೊಕಸಭಾ ಕೈ ಟಿಕೇಟ್, ಹೌದು ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ಮರಣಾನಂತರ …

Leave a Reply

Your email address will not be published. Required fields are marked *