Breaking News

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

Spread the love

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಚರ್ಚೆ ಸಚಿವ ರಮೇಶ ಜಾರಕಿಹೋಳಿ,ಶ್ರೀರಾಮುಲು ಚರ್ಚೆ

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ, ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಮತ್ತು ಶ್ರೀರಾಮುಲು ಅವರ ಉಪಸ್ಥಿತಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಪರಿಶಿಷ್ಟ ಪಂಗಡವನ್ನು ಪ್ರತಿನಿಧಿಸುವ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

 


Spread the love

About fast9admin

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *