ಗೋಕಾಕದ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ರಮೇಶ ಜಾರಕಿಹೋಳಿಯವರು ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನದಾಸ ಸರ್ವರಿಗೂ ಜಯಂತಿಯ ಶುಭಾಶಯ ಕೊರಿದರು.ಈ ಸಂದರ್ಭದಲ್ಲಿ ನಗರ ಘಟಕದ ಬಿಜೆಪಿ ಮಂಡಲ ಅದ್ಯಕ್ಷರು ಹಾಗೂ ಮುಖಂಡರು ಉಪಸ್ಥಿತರಿದ್ದರು
![](https://fast9news.com/wp-content/uploads/2020/12/IMG_20201203_115107-660x330.png)
Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …