Breaking News

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ

Spread the love

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ

ಮಾದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಕಳೆದ ಎರಡು ದಶಕಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನ್ಯೂಸ್ ಪಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಗಡ್ಡಿ ಅವರಿಗೆ ಮಾದ್ಯಮ ಅಕಾಡಮಿಯಿಂದ ಮಾದ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರ ಆಯ್ಕೆಗೆ ರಾಜ್ಯಾದಂತ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ,ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸೇರಿದಂತೆ ನ್ಯೂಸ ಪಸ್ಟ್ ವರದಿಗಾರ ಶ್ರೀಕಾಂತ ಕುಬಗಡ್ಡಿ ಇವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ,


Spread the love

About Fast9 News

Check Also

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ದಲಿತರ ಮನವಿ

Spread the loveಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ …

Leave a Reply

Your email address will not be published. Required fields are marked *