Breaking News

ಡಿ,ಕೆ,ಶಿವಕುಮಾರ ವಿರುದ್ದ ನಾಳೆ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

Spread the love

ಡಿ,ಕೆ,ಶಿವಕುಮಾರ ವಿರುದ್ದ ನಾಳೆ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರಚಿಸಿದ ಷಡ್ಯಂತ್ರ ಖಂಡಿಸಿ. ಹಾಗೂ ಸಿಡಿ ಯುವತಿಯ ತಂದೆ ತಾಯಿ ನೇರವಾಗಿ ಡಿಕೆಶಿ ವಿರುದ್ಧ ಆರೋಪಿಸಿದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ನಾಳೆ ದಿನಾಂಕ 28 ರಂದು ಬೆಳಿಗ್ಗೆ 10 ಗಂಟೆಗೆ ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿ ಬೆಂಬಲಿಗರು ಕಾರ್ಯಕರ್ತರು ಭಾಗವಹಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಡಿಕೆಶಿ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಿದ್ದು ಈ ಪ್ರತಿಬಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ,ಅಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು.
*ಭೀಮಶಿ ಭರಮಣ್ಣವರ*
ಬಿಜೆಪಿ ನಗರ ಮಂಡಲ ಅಧ್ಯಕ್ಷರು ಗೋಕಾಕ ವಿನಂತಿಸಿಕೊಂಡಿದ್ದಾರೆ.


Spread the love

About Fast9 News

Check Also

ಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,,

Spread the loveಅನೈತಿಕ ಸಂಬಂಧ,ಮನೆಗೆ ಕರೆಯಿಸಿ ಕೊಲೆ,, ಪತ್ನಿ ಆಸ್ಪತ್ರೆಯಲ್ಲಿ,,, ಒಂದು ವಿಷಯ ಮಾತಾಡೊದಿದೆ ಎಂದು ಮನೆಗೆ ಕರೆಯಸಿ ಮಾರಕಾಸ್ತ್ರಗಳಿಂದ …

Leave a Reply

Your email address will not be published. Required fields are marked *