Breaking News

ಕನಸುಗಳಿಲ್ಲದ ಹಾದಿಯಾದ ಸಿದ್ದು ಬಜೆಟ್ ಎಂದ ಮಾಜಿ ಸಚಿವ

Spread the love


ಕನಸುಗಳಿಲ್ಲದ ಹಾದಿಯಾದ ಸಿದ್ದು ಬಜೆಟ್ ಎಂದ ಮಾಜಿ ಸಚಿವ

ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ಬಜೆಟ್ ಕನಸುಗಳಿಲ್ಲದ ಹಾದಿಯಂತೆ ಆಗಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿದ ಅವರು, ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ.ಹಿಂದಿನ ಸರ್ಕಾರ ಏನೂ ಮಾಡಿಲ್ಲ. ಇನ್ಮುಂದೆ ನಾನು ಸಹ ಏನೂ ಮಾಡಲ್ಲ ಎಂಬುವುದೇ ಸಿದ್ದರಾಮಯ್ಯನವರ 2023ರ ಬಜೆಟ್ ನ ಪ್ರಮುಖ ಮುಖ್ಯಾಂಶಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಜೆಟ್ ಕತ್ತಲೆಯ ಹಾದಿಯೋ? ಅಥವಾ ಕನಸುಗಳಿಲ್ಲದ ಹಾದಿಯೋ? ಎಂದು ತಮ್ಮ ಟ್ವಿಟ್ ನಲ್ಲಿ ಬರೆದುಕೊಂಡಿದ್ದಾರೆ.


Spread the love

About Fast9 News

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *